Friday, July 11, 2025

death

ಆಸ್ತಿಗಾಗಿ ಅಪ್ಪ, ಅಣ್ಣನನ್ನೇ ಹೆಣವಾಗಿಸಿದ ಪಾಪಿ!

ಆಸ್ತಿ ವಿಚಾರಕ್ಕೆ ಹೆತ್ತ ತಂದೆ, ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಣ್ಣ 50 ವರ್ಷದ ಮಂಜುನಾಥ್, 47 ವರ್ಷದ ಮೋಹನ್ ಇಬ್ಬರು ಮದುವೆಯಾಗಿರಲಿಲ್ಲ. ಮಂಜುನಾಥ್ ತಂದೆ ದೇವೇಗೌಡ, ತಾಯಿ ಜಯಮ್ಮ ಜೊತೆ ವಾಸವಾಗಿದ್ರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ರೂ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ರು. ತಂದೆ...

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ..

Spiritual: ಇತ್ತೀಚಿನ ದಿನಗಳಲ್ಲಿ ಸಾವು ಹೇಗೆ ಬರುತ್ತದೆ ಅಂತಾ ಹೇಳೋಕ್ಕೆ ಸಾಧ್ಯವೇ ಇಲ್ಲ. ಕೂತಲ್ಲೇ, ನಿಂತಲ್ಲೇ, ನಗುನಗುತ್ತಲೇ, ಊಟ ಮಾಡುತ್ತಲೇ, ಮಾತನಾಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಿಂದೆಲ್ಲಾ ವೃದ್ಧರು ಹೀಗೆ ರೋಗ ಬಂದು ಸಾಯುತ್ತಿದ್ದರು. ಆದರೆ ಈಗ ವೃದ್ಧರು, ಯುವಕರು, ಮಕ್ಕಳು ಎಲ್ಲರೂ ಸಡನ್ ಆಗಿ ಸಾಯುವ ಸ್ಥಿತಿ ತಲುಪಿದ್ದಾರೆ. ಹಾಗಾದರೆ ಅಕಾಲಿಕ...

ದೇಶದಲ್ಲೆ ಸದ್ದು ಮಾಡಿದ್ದ ಹನಿಮೂನ್ ಕೇಸ್, ಕಟ್ಟಿಕೊಂಡಾಕೆಯೇ ಕಟ್ಟಿದ್ದಳು ಚಟ್ಟ

National News: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ನವ ಜೋಡಿಯ ನಾಪತ್ತೆ ಪ್ರಕಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಹೆಂಡತಿಯೇ ತನ್ನ ಗಂಡನಿಗೆ ಮುಹೂರ್ತವಿಟ್ಟ ಆಘಾತಕಾರಿ ಅಂಶ ಬಯಲಾಗಿದೆ. ಈ ಮೂಲಕ ಮಧ್ಯಪ್ರದೇಶ ಇಂದೋರ್ ಮೂಲದ ರಾಜಾ ರಘವಂಶಿಯ ಕೊಲೆಗೆ ಆತನ ಪತ್ನಿಯೇ ಸುಪಾರಿ ಕಿಲ್ಲರ್​ಗಳ ಜೊತೆಯಾಗಿ ಸ್ಕೆಚ್ ಹಾಕಿದ್ದಳು ಎನ್ನುವುದು ಬೆಳಕಿಗೆ ಬಂದಿದೆ. https://youtu.be/Qz5Jwnzow-c ಇನ್ನೂ ಕಳೆದ...

ಪುತ್ರ ಶೋಕಂ ನಿರಂತರಂ : ಮಗನ ಸಮಾಧಿ ತಬ್ಬಿಕೊಂಡು ಗೋಳಿಟ್ಟ ಭೂಮಿಕ್ ತಂದೆ

Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...

Health News: ವಿಶ್ವದಲ್ಲಿ ಪ್ರತಿ ವರ್ಷ 4 ಕೋಟಿ ಜನ ಸಾವು : ಕಾರಣ ಕೇಳಿದ್ರೆ ಝಲ್‌ ಎನ್ನುತ್ತೆ ಎದೆ..!

Health News: ಸಾವು ಯಾರಿಗೆ ಬರಲ್ಲಾ ಹೇಳಿ..? ಹುಟ್ಟಿರುವ ಪ್ರತಿಯೊಂದು ಜೀವಿಗೂ, ಜೀವಕ್ಕೂ ಸಹ ಸಾವಿದೆ. ಆದರೆ ಆ ಸಾವು ಬರಲು ನಾನಾ ಕಾರಣಗಳಿವೆ, ಅಲ್ಲದೆ ಒಬ್ಬೊಬ್ಬರಿಗೂ ಬೇರೆ ಬೇರೆಯದ್ದೆ ಸಮಸ್ಯೆಗಳಿರುತ್ತವೆ. ಆದರೆ ಈ ಸಾವಿನ ವಿಚಾರದಲ್ಲಿ ಜಾಗತಿಕವಾಗಿ ಬಿಡುಗಡೆಯಾಗಿರುವ ವರದಿಯೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ. ಅಲ್ಲದೆ ನಾಗರಿಕ ಸಮಾಜದಲ್ಲಿ ಸಂಭವಿಸುತ್ತಿರುವ ಸಾವುಗಳ...

ಪ್ರೀತಿಸಿ ವಿವಾಹವಾದ ಮೂರನೇ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

Mandya News: ಪ್ರೀತಿ, ಮದುವೆ, ಪತಿ- ಪತ್ನಿ ಸಂಬಂಧ ಅನ್ನೋದು ಒಂದು ಪವಿತ್ರವಾದ ಸಂಬಂಧ. ಆ ಪ್ರೀತಿಗೆ ಎಲ್ಲರನ್ನೂ ಗೆಲ್ಲುವ ಶಕ್ತಿ ಇರುತ್ತದೆ. ಪ್ರೀತಿಸಿ ಮದುವೆಯಾಗಿ ಖುಷಿ ಖುಷಿಯಾಗಿ ಸಂಸಾರ ಮಾಡುವವರು ಪ್ರಪಂಚದಲ್ಲಿ ತುಂಬಾನೇ ವಿರಳವಾಗಿ ಕಾಣ ಸಿಗುತ್ತಾರೆ. ಯಾಕಂದ್ರೆ ಪ್ರೀತಿಸಿ ಮದುವೆಯಾದ ಎಷ್ಟೋ ಜನ ಕೆಲ ವರ್ಷಗಳಲ್ಲೇ ಡಿವೋರ್ಸ್ ಪಡೆದುಕೊಂಡಿದ್ದಾರೆ. ಕೆಲವರು ಪ್ರೀತಿ ಮಾಡಿ,...

Hubli Crime News: ಹೆಂಡತಿ ಕಾಟಕ್ಕೆ ಬೇಸತ್ತು ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪತಿ

Hubli News: ಹೆಂಡತಿ ಕಾಟಕ್ಕೆ‌ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ ಇಡೀ‌ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು.‌ ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...

ಅನಾರೋಗ್ಯ ಹಿನ್ನೆಲೆ ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ನಿಧನ

Shivamogga News: ಶಿವಮೊಗ್ಗದ ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು....
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img