ಕರ್ನಾಟಕ ಟಿವಿ ಮಂಡ್ಯ : ಕೆ.ಆರ್ ಪೆಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಉಳಿಗಂಗನಹಳ್ಳಿ ಕೆರೆಯಲ್ಲಿ ಇಂದು ಬೆಳಿಗ್ಗೆ ಹಸು ತೊಳೆಯಲು ಗ್ರಾಮದ ಕೆರೆಯಲ್ಲಿ 15ವರ್ಷದ ಅಭಿಷೇಕ್ ಎಂಬ ಯುವಕ ದನಗಳನ್ನು ತೊಳೆಯಲು ತೆರಳಿದ್ದ ಸಂದರ್ಭದಲ್ಲಿ ಆಯತಪ್ಪಿ ಮುಳುಗುತ್ತಿದ್ದ ವೇಳೆಯಲ್ಲಿ 27ವರ್ಷವಯಸ್ಸಿನ ಯುವಕ ಎಂಬ ಯುವಕ ಮುಳಗುತ್ತಿದ್ದಅಭಿಷೇಕ್ ನನ್ನ ಬದುಕಿಸಲು ತೆರಳಿ ಆತನೂ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...