Friday, July 11, 2025

death

ನಾಯಿ ಓಡಿಸಲು ಹೋಗಿ ತಾನೇ ಆಯತಪ್ಪಿ ಸಾವನ್ನಪ್ಪಿದ ಯುವಕ

National News: ಸಾವು ಸಮೀಪಿಸಿದಾಗ, ನಮ್ಮ ಬುದ್ಧಿ ನಮ್ಮ ಕೈಯಲ್ಲಿರುವುದಿಲ್ಲ. ಎಷ್ಟೇ ಬುದ್ಧಿವಂತನಾಗಿದ್ದರೂ, ಅವನಿಗೆ ಸಾವು ನೋವು ಬರಬೇಕು ಎಂದು ಬರೆದಿದ್ದರೆ, ಆತ ಆ ಕ್ಷಣ ಮೂರ್ಖನಾಗಿಬಿಡುತ್ತಾನೆ. ಕೆಲವೊಮ್ಮೆ ಅಧಿಕಪ್ರಸಂಗತನವೂ ನಮಗೆ ಸಾವು ತರುತ್ತದೆ. ಅದೇ ರೀತಿಯ ಘಟನೆಯೊಂದು, ನಡೆದಿದ್ದು, ಯುವಕನೋರ್ವ ಗೆಳೆಯನ ಬರ್ತ್‌ಡೇ ಪಾರ್ಟಿಗೆ ಹೋಗಿದ್ದ. ಆ ಪಾರ್ಟಿ ನಡೆಯುತ್ತಿದ್ದ ಹೊಟೇಲ್‌ಗೆ ನಾಯಿಯೊಂದು...

Sandalwood News: ತಾಯಿಯ ಬಗ್ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ್

Sandalwood News: ಕಿಚ್ಚ ಸುದೀಪ್ ಅವರ ತಾಯಿ ನಿನ್ನೆ ಮುಂಜಾನೆಯಷ್ಟೇ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ಅಗಲಿದ ಅಮ್ಮನಿಗಾಗಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ. ನನ್ನ ತಾಯಿ, ಪಕ್ಷಪಾತವಿಲ್ಲದ, ಪ್ರೀತಿ ಕೊಡುವ, ಕ್ಷಮೆ ನೀಡುವ, ಕಾಳಜಿವಹಿಸುವ ಮತ್ತು ಓರ್ವ ಮೌಲ್ಯಯುತವಾದ ವ್ಯಕ್ತಿಯಾಗಿದ್ದರು. ಆಕೆ ನನ್ನ ಪಕ್ಕದಲ್ಲಿಯೇ ಇದ್ದ, ಮಾನವ ರೂಪದ ದೇವರಾಗಿದ್ದಳು. ಆಕೆ ಎಂದರೆ ನನಗೆ...

Different case: 2 ವರ್ಷದ ಮಗುವಿನ ಪ್ರಾಣ ತೆಗೆದ ಏರ್‌ಬ್ಯಾಗ್: ನವಜಾತ ಶಿಶುವಿನ ಪ್ರಾಣ ಉಳಿಸಿದ ವೈದ್ಯ

Kerala News: ಕಾರ್‌ನಲ್ಲಿ ಬಳಸುವ ಏರ್‌ಬ್ಯಾಗ್ ತುರ್ತು ಪರಿಸ್ಥಿತಿಯಲ್ಲಿ ಜೀವ ಉಳಿಸಲು ಬಳಸಲಾಗುವ ವಸ್ತು. ಆದರೆ ಅದೇ ಏರ್‌ಬ್ಯಾಗ್, ಪುಟ್ಟ ಕಂದಮ್ಮನ ಸಾವಿಗೆ ಕಾರಣವಾಗಿದೆ. https://youtu.be/Vsx8ooidBrM ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಾಾರು, ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಏರ್‌ಬ್ಯಾಗ್ ಓಪನ್ ಆಗಿದೆ. ಮುಂದಿನ ಸೀಟಿನಲ್ಲಿ ತಾಯಿಯೊಂದಿಗೆ ಕುಳಿತಿದ್ದ ಎರಡು ವರ್ಷದ ಮಗು, ಏರ್‌...

ಗೌರಿ ವಿಸರ್ಜನೆ ವೇಳೆ ಡಿಜೆ ಮ್ಯೂಸಿಕ್‌ಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್‌ಗೆ ಬಲಿ

Chamarajanagara News: ಚಾಮರಾಜನಗರದಲ್ಲಿ ಯುವಕರೊಂದಿಗೆ ಸೇರಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್ ಆಗಿ, ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. https://youtu.be/Vsx8ooidBrM ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 42 ವರ್ಷದ ಬಾಬು ಎಂಬುವವರು ಹಾರ್ಟ್ ಅಟ್ಯಾಕ್‌ನಿಂದ ಮೃತಪಟ್ಟಿದ್ದಾರೆ. ಈ ಗ್ರಾಮದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡಿಜೆ ಹಾಡಿಗೆ ಯುವಕರೆಲ್ಲ ಹೆಜ್ಜೆ...

ಸಿಕ್ ಲಿವ್ ಕೊಡಲು ಬಾಸ್ ನಿರಾಕರಣೆ: ಆಫೀಸಿಗೆ ಬಂದೇ ಜೀವ ಬಿಟ್ಟ ಉದ್ಯೋಗಿ

Thailand News: ನಾವು ನಿಮಗೆ ಆಫೀಸಿನಲ್ಲಿ ಕೆಲಸದ ಒತ್ತಡದಿಂದ ಸಾವನ್ನಪ್ಪುವವರ ಸುದ್ದಿಯನ್ನು ಹಲವು ಬಾರಿ ಹೇಳಿದ್ದೇವೆ. ಈ ಕೆಲ ದಿನಗಳಿಂದಂತೂ ಇಂಥ ಕೇಸ್‌ಗಳು ಹೆಚ್ಚೆಚ್ಚು ನಡೆದಿದೆ. ಅದೇ ರೀತಿ ಥೈಲ್ಯಾಂಡ್‌ನಲ್ಲಿ ಮಹಿಳಾ ಉದ್ಯೋಗಿ ತನಗೆ ಆರೋಗ್ಯ ಸರಿಯಿಲ್ಲ, ಕೆಲಸಕ್ಕೆ ರಜೆ ಬೇಕು ಎಂದು ಕೇಳಿದರೂ, ಸಿಕ್ ಲಿವ್ ನಿರಾಕರಿಸಿದ ಬಾಸ್, ಆಫೀಸಿಗೆ ಬರುವಂತೆ ತಾಕೀತು...

ಮಗನ ಶಾಲೆ ಫೀಸ್ ಕಟ್ಟಲು 18 ಗಂಟೆಗಳ ಕಾಲ ಕೆಲಸ ಮಾಡಿ, ನಿದ್ದೆ ಮಾಡಿದ್ದ ವ್ಯಕ್ತಿ ಸಾವು

International News: ಚೀನಾದ ಬೀಜಿಂಗ್‌ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ ಕೆಲಸ ಮಾಡಿ, ಕೊನೆಗೆ ಬೈಕ್‌ ಮೇಲೆ ನಿದ್ದೆ ಮಾಡಿದ್ದು. ಅಲ್ಲೇ ಸಾವನ್ನಪ್ಪಿದ್ದಾರೆ. https://youtu.be/6xKLac0LpXo ಈತ 55 ವರ್ಷದ ಡಿಲೆವರಿ ಏಜೆಂಟ್ ಆಗಿದ್ದು, ಮಮಗನ ಶಾಲೆಯ ಫೀಸ್ ಹೊಂದಿಸಲು ಸತತ 18...

ಫೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ASI ನಾಭಿರಾಜ್ ಸಾ*ವು

Hubli News: ಹುಬ್ಬಳ್ಳಿ: ಫೈ ಓವರ್‌ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವಸಾವನ್ನಪ್ಪಿದ್ದಾರೆ. ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿ ನಡೆಯುತ್ತಿದ್ದ ಫೈಓವ‌ರ್ ಕಾಮಗಾರಿಯ ಕಬ್ಬಿಣದ...

ಅಭಿಮಾನಿಯನ್ನು ಅಪ್ಪಿಕೊಂಡ ತಕ್ಷಣ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಗಾಯಕ

Movie News: ಕಲಾವಿದರು ಹೇಗೇಗೋ ಸಾವನ್ನಪ್ಪುವುದನ್ನು ನಾವು ಕೇಳಿದ್ದೇವೆ. ಎಷ್ಟೋ ಕಲಾವಿದರು ಸ್ಟೇಜ್‌ನಲ್ಲಿ ಪರ್ಫಾಮೆನ್ಸ್ ಕೊಡುತ್ತಲೇ ಸಾವನ್ನಪ್ಪಿದ್ದಾರೆ. ಅದರಲ್ಲೂ ಹಾಡುಗಾರರು, ಯಕ್ಷಗಾನ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಜ್‌ ಮೇಲೆಯೇ ಸಾವನ್ನಪ್ಪಿದ್ದಾರೆ. ಆದರೆ ಇಲ್ಲೋರ್ವ ಗಾಯಕ ಸಾವನ್ನಪ್ಪಿದ್ದು, ಹಾರ್ಟ್ ಅಟ್ಯಾಕ್‌ನಿಂದಲೋ, ಅಥವಾ ಬೇರೆ ಯಾವುದೋ ಕಾರಣದಿಂದಲೋ ಅಲ್ಲ. ಬದಲಾಗಿ, ಅಭಿಮಾನಿಯನ್ನು ಅಪ್ಪಿಕೊಂಡ ತಕ್ಷಣ ಸಾವನ್ನಪ್ಪಿದ್ದಾರೆ. https://youtu.be/h7czTAEZcO0 ಬ್ರೆಜಿಲ್ ಗಾಯಕ...

Dharwad: ಮನುಷ್ಯರಂತೆ ಕೋತಿಯ ಅಂತ್ಯಸಂಸ್ಕಾರ ಮಾಡಿದ ಗ್ರಾಮಸ್ಥರು

Dharwad News: ಧಾರವಾಡ: ಧಾರವಾಡದಲ್ಲಿ ಮನುಷ್ಯರಂತೆ, ಕೋತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ಸಾಯುವ ಕೋತಿಗಳನ್ನು ಕಾರ್ಪೋರೇಷನ್‌ಗೆ ಹೇಳಿ, ಎತ್ತಿ ಹಾಕಿಸೋದು, ಅಥವಾ ತೆಗೆದುಕೊಂಡು ಹೋಗಿ ಎಲ್ಲಾದರೂ ಬಿಸಾಕಿ ಬರುವವರಿದ್ದಾರೆ. ಆದರೆ ಧಾರವಾಡದ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ವಿದ್ಯುತ್ ಸ್ಪರ್ಶಿಸಿ, ಕೋತಿಯೊಂದು ಸಾವನ್ನಪ್ಪಿದ್ದು, ಗ್ರಾಮಸ್ಥರೆಲ್ಲ ಸೇರಿ, ಆ ಕೋತಿಯ ಅಂತ್ಯಸಂಸ್ಕಾರ...

ಡೆಂಗ್ಯೂಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್‌ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img