Friday, December 26, 2025

death

News: ಲೈನ್ ಮ್ಯಾನ್ ವಿದ್ಯುತ್ ಕಂಬದಿಂದ ಬಿದ್ದು ದುರ್ಮರಣ

News: ಚಿಕ್ಕನಾಯಕನಹಳ್ಳಿ ತಾಲ್ಲೂಕು, ಕಂದಿಕೆರೆ ಹೋಬಳಿ ತಿಮ್ಮನಹಳ್ಳಿ ವಿದ್ಯುತ್ ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ಸವದತ್ತಿ ಮೂಲದ ಮುತ್ತು (25) ಶನಿವಾರ ದುರ್ಮರಣ ಹೊಂದಿದ್ದಾನೆ. ಮೃತ ವ್ಯಕ್ತಿಗೆ ವಿವಾಹವಾಗಿದ್ದು, 1 ವರ್ಷದ ಮಗುವಿದೆ. ಕತ್ರಿಕೆಹಾಳ್ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ಲಾಂಪ್ ಕಟ್ಟಾಗಿ ಆಯತಪ್ಪಿ ಸಿಮೆಂಟ್ ರಸ್ತೆಗೆ...

Spiritual: ಕಪಾಲ ಕ್ರಿಯೆ ಎಂದರೇನು..? ಈ ಕ್ರಿಯೆ ಏಕೆ ಮಾಡಬೇಕು..?

Spiritual: ಹಿಂದೂ ಧರ್ಮದಲ್ಲಿ ಜನಿಸಿದಾಗಿನಿಂದ ಸಾವಿನವರೆಗೂ ಹಲವಾರು ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಇದು ಬರೀ ಪದ್ಧತಿಯಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಕೂಡ ಇದೆ. ಅಂಥ ಪದ್ಧತಿಗಳಲ್ಲಿ ಸಾವಿನ ಬಳಿ ಅಂತ್ಯಸಂಸ್ಕಾರ ಮಾಡುವಾಗ, ಶವ ಸುಡುವಾಗ ಕಪಾಲ ಕ್ರಿಯೆ ನಡೆಯಬೇಕು. ಹಾಗೆ ಕಪಾಲ ಕ್ರಿಯೆ ನಡೆದಾಗಲೇ, ಅಂತ್ಯಸಂಸ್ಕಾರ ಪೂರ್ಣವಾದಿತೆಂದರ್ಥ. ಹಾಗಾದ್ರೆ ಈ ಕಪಾಲ ಕ್ರಿಯೆ ಎಂದರೇನು ಅಂತಾ...

Hubli News: ಸಿಲಿಂಡರ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೈಹಿಕ ಶಿಕ್ಷಕಿ ಸಾ*ವು

Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...

ಮಂಡ್ಯದಲ್ಲಿ ಒಂದೇ ಕಾಲೇಜಿನ 4 ವಿದ್ಯಾರ್ಥಿಗಳ ದುರಂತ ಕಥೆ!

ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಿಮ್ಸ್‌ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷಾ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗ್ತಿದೆ. 20 ವರ್ಷದ ಭರತ್ ಎತ್ತಿನಮನೆ, ಕೊಪ್ಪಳ ಮೂಲದವನು. ಮಿಮ್ಸ್‌ನಲ್ಲಿ ಮೊದಲ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ. ಜುಲೈ 20ರ ಭಾನುವಾರ ಮಧ್ಯರಾತ್ರಿ ಹಾಸ್ಟೆಲ್ ರೂಮಿನ ಫ್ಯಾನಿಗೆ, ನೇಣು ಹಾಕಿಕೊಂಡಿದ್ದಾನೆ. ಬೆಳಗ್ಗೆ ಸ್ನೇಹಿತರು ರೂಮಿಗೆ ಹೋದಾಗ...

ಹಾಸನದ ಮೂವರು ಯುವಕರು ಮಂತ್ರಾಲಯದಲ್ಲಿ ನಾಪತ್ತೆ?

ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...

ಆಸ್ತಿಗಾಗಿ ಅಪ್ಪ, ಅಣ್ಣನನ್ನೇ ಹೆಣವಾಗಿಸಿದ ಪಾಪಿ!

ಆಸ್ತಿ ವಿಚಾರಕ್ಕೆ ಹೆತ್ತ ತಂದೆ, ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಣ್ಣ 50 ವರ್ಷದ ಮಂಜುನಾಥ್, 47 ವರ್ಷದ ಮೋಹನ್ ಇಬ್ಬರು ಮದುವೆಯಾಗಿರಲಿಲ್ಲ. ಮಂಜುನಾಥ್ ತಂದೆ ದೇವೇಗೌಡ, ತಾಯಿ ಜಯಮ್ಮ ಜೊತೆ ವಾಸವಾಗಿದ್ರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ರೂ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ರು. ತಂದೆ...

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ..

Spiritual: ಇತ್ತೀಚಿನ ದಿನಗಳಲ್ಲಿ ಸಾವು ಹೇಗೆ ಬರುತ್ತದೆ ಅಂತಾ ಹೇಳೋಕ್ಕೆ ಸಾಧ್ಯವೇ ಇಲ್ಲ. ಕೂತಲ್ಲೇ, ನಿಂತಲ್ಲೇ, ನಗುನಗುತ್ತಲೇ, ಊಟ ಮಾಡುತ್ತಲೇ, ಮಾತನಾಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಹಿಂದೆಲ್ಲಾ ವೃದ್ಧರು ಹೀಗೆ ರೋಗ ಬಂದು ಸಾಯುತ್ತಿದ್ದರು. ಆದರೆ ಈಗ ವೃದ್ಧರು, ಯುವಕರು, ಮಕ್ಕಳು ಎಲ್ಲರೂ ಸಡನ್ ಆಗಿ ಸಾಯುವ ಸ್ಥಿತಿ ತಲುಪಿದ್ದಾರೆ. ಹಾಗಾದರೆ ಅಕಾಲಿಕ...

ದೇಶದಲ್ಲೆ ಸದ್ದು ಮಾಡಿದ್ದ ಹನಿಮೂನ್ ಕೇಸ್, ಕಟ್ಟಿಕೊಂಡಾಕೆಯೇ ಕಟ್ಟಿದ್ದಳು ಚಟ್ಟ

National News: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ನವ ಜೋಡಿಯ ನಾಪತ್ತೆ ಪ್ರಕಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಹೆಂಡತಿಯೇ ತನ್ನ ಗಂಡನಿಗೆ ಮುಹೂರ್ತವಿಟ್ಟ ಆಘಾತಕಾರಿ ಅಂಶ ಬಯಲಾಗಿದೆ. ಈ ಮೂಲಕ ಮಧ್ಯಪ್ರದೇಶ ಇಂದೋರ್ ಮೂಲದ ರಾಜಾ ರಘವಂಶಿಯ ಕೊಲೆಗೆ ಆತನ ಪತ್ನಿಯೇ ಸುಪಾರಿ ಕಿಲ್ಲರ್​ಗಳ ಜೊತೆಯಾಗಿ ಸ್ಕೆಚ್ ಹಾಕಿದ್ದಳು ಎನ್ನುವುದು ಬೆಳಕಿಗೆ ಬಂದಿದೆ. https://youtu.be/Qz5Jwnzow-c ಇನ್ನೂ ಕಳೆದ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img