ಹಲವರ ಮನೆಯಲ್ಲಿ ಯಾರದ್ದಾದರೂ ಮರಣವಾದಾಗ, ಅವರ ಅಂತ್ಯಸಂಸ್ಕಾರವಾಗುವವರೆಗೂ ಮನೆಯಲ್ಲಿ ಒಲೆ ಉರಿಯುವುದಿಲ್ಲ. ಅಡಿಗೆ ಮಾಡುವುದಿಲ್ಲ. ಅಕ್ಕಪಕ್ಕದ ಮನೆಯವರು ಅಥವಾ ಸಂಬಂಧಿಕರು ಊಟ ತಂದು ಕೊಡುತ್ತಾರೆ. ಹಾಗಾದ್ರೆ ಯಾಕೆ ಮರಣ ಹೊಂದಿದವರ ಮನೆಯಲ್ಲಿ ಒಲೆ ಉರಿಸುವುದಿಲ್ಲ ಅಂತಾ ತಿಳಿಯೋಣ ಬನ್ನಿ..
ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ.. ಈ ರಾಶಿಯವರಿಗೆ ಜೀವನದಲ್ಲಿ ದೊಡ್ಡ ಬದಲಾವಣೆಗಳು..!
ಮನೆಯಲ್ಲಿ ಮರಣವಾದಾಗ ಅಡುಗೆ ಮಾಡದಿರಲು...
Health:
ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಿಯಮಿತವಾಗಿ ವ್ಯಾಯಾಮ ಮಾಡಲು ವೈದ್ಯರು ಮತ್ತು ಆರೋಗ್ಯ ವೃತ್ತಿಪರರು ಎಲ್ಲರಿಗೂ ಹೇಳುತ್ತಲೇ ಇರುತ್ತಾರೆ. ಆದರೆ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಅನೇಕರಿಗೆ ವ್ಯಾಯಾಮ ಮಾಡಲು ಸಮಯವಿರುವುದಿಲ್ಲ, ಆದರೆ ಇತ್ತೀಚಿನ ಸಂಶೋಧನೆಯು ವ್ಯಾಯಾಮದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಲು ನೀವು ಗಂಟೆಗಳ ಕಾಲ ವ್ಯಾಯಾಮ ಮಾಡುವ ಅಗತ್ಯವಿಲ್ಲ ಎಂದು ತೋರಿಸುತ್ತದೆ. ಸಾಧ್ಯವಾದಾಗಲೆಲ್ಲಾ ಒಂದರಿಂದ ಮೂರು...
ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ನಿಧನರಾಗಿದ್ದಾರೆ. ಮಂಗಳವಾರ ಹೃದಾಯಾಘಾತದಿಂದ ವಿಕ್ರಮ್ ಅವರು ಕುಸಿದು ಬಿದ್ದರು ತಕ್ಷಣ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳಿದಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’
ವಾಹನ ಉದ್ಯಮದಲ್ಲಿ ಹೆಸರು ಮಾಡಿದ್ದ ವಿಕ್ರಮ್ ಅವರ ನಿಧನದ ಕುರಿತು...
ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು.
ಓಲಾ, ಊಬರ್ ಆಟೋಗಳಿಗೆ ದರ ನಿಗದಿ...
ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್ ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ.
ಆಧಾರ್ ಮತ್ತು ಪಾನ್...
ಬಿಹಾರ: ವೈಶಾಲಿ ಜಿಲ್ಲೆಯ ಮೆಹನಾರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಕ್ಕಳೂ ಸೇರಿ 15 ಜನರ ದುರ್ಮರಣವಾಗಿದೆ. ರಸ್ತೆ ಬಳಿಯ ಜನವಸತಿ ಪ್ರದೇಶಕ್ಕೆ ಟ್ರಕ್ ವೇಗವಾಗಿ ಬಂದು ಎಲ್ಲರ ಮೇಲೆ ಹರಿದಿದೆ. ಘಟನೆಯಲ್ಲಿ ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ...
ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...
ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ.
ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ
ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...
ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...