ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಇಂಡೋನೇಷ್ಯಾದ...
ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.
ಹೃದಯ ಸ್ತಂಭನದ ನಂತರ ಅವರಿಗೆ ನುರಿತ...
ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ. ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...
ಏರ್ ಶೋ ವೇಳೆ ವಿಮಾನಗಳು ವಿಂಗ್ಸ್ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಗರದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ನಡೆದ ಏರ್ ಶೋ. 2ನೇ ವಿಶ್ವ ಯುದ್ಧದ ಸಮಯದಲ್ಲಿನ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಿಪ್ಪಿದ್ದಾರೆ.
ಬೋಯಿಂಗ್ ಬಿ-17...
ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಆರ್ ಎಲ್ ಕಶ್ಯಪ್ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಆಧ್ಯಾತ್ಮಿಕ ಸಂಘಟನೆ ಸಾಕ್ಷಿ ಟ್ರಸ್ಟ್ ನ ಸ್ಥಾಪಕರಾಗಿದ್ದರರು. ಇವರಿಗೆ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು ಇವರಿಗೆ 85 ವರ್ಷ ವಯಸ್ಸಾಗಿತ್ತು.
ಆರ್ ಎಲ್ ಕಶ್ಯಪ್ ಅವರು ಗಣಿಜ್ಞರೂ ಆಗಿದ್ದರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್...
ಹಿಂದಿ ಕಿರುತೆರೆಯ ನಟ ಸಿದ್ದಾಂತ್ ಸೂರ್ಯವಂಶಿಯವರು ಜಿಮ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 46 ವರ್ಷದ ಸಿದ್ದಾಂತ್ ಅವರು ಸಣ್ಣ ವಯಸ್ಸಿನಲ್ಲಿ ಮೃತಪಟ್ಟಿದ್ದು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಅವರ ಮರಣಕ್ಕೆ ಚಿತ್ರರಂಗದವರು ಸೇರಿ ಅನೇಕರು ಸಂತಾಪ ಸೂಚಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ಸಿದ್ದಾಂತ್ ಜಿಮ್ ಮಾಡುತ್ತಿದ್ದಾಗ ಕುಸಿದು...
ಆಕಸ್ಮಿಕವಾಗಿ ತನ್ನ ಬಂದೂಕಿನಿಂದ ಗುಂಡು ಹಾರಿ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ. ಪೊಂಚ್ ಜಿಲ್ಲೆಯ ಗಡಿಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಈಶ್ವರನ್ ಆರ್ (27) ಮೃತಪಟ್ಟಿದ್ದಾರೆ.
ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ
ಪ್ರಸ್ತುತ 37ನೇ ರಾಷ್ಟ್ರೀಯ ರೈಫಲ್ಸ್ ನ ಕರ್ತವ್ಯದ ಮೇಲೆ ನಿಯೋಜನೆಗೊಂಡಿದ್ದ ಯೋಧ, ಅಕಸ್ಮಿಕವಾಗಿ ತಮ್ಮ ರೈಫಲ್ಸ್...
ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ಪಾಂಡೆಯವರು ಮೆರವಣಿಗೆ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇವರು ಮಹಾರಾಷ್ಟ್ರದ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕೃಷ್ಣ ಕುಮಾರ್ ಪಾಂಡೆಯವರು ರಾಷ್ಟ್ರಧ್ವಜವನ್ನು ಹಿಡಿದು ಮೆರಣಿಗೆಯಲ್ಲಿ ನಡೆಯುತ್ತಿದ್ದರು, ನಂತರ ಧ್ವಜವನ್ನು ಸಹೋದ್ಯೋಗಿಗೆ ಕೊಟ್ಟು ಅಲ್ಲಿಂದ ಹಿಂದೆ ಸರಿಯುತ್ತಿಂದತೆಯೇ ಕುಸಿದುಬಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದರು ಅವರು ಬದುಕುಳಿಯಲಿಲ್ಲ ಎಲ್ಲಾ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...