ಕೊಪ್ಪಳ: ಹುಲಿಹೈದರ್ ಗುಂಪು ಘರ್ಷಣೆ ವೇಳೆ ಗ್ರಾಮ ತೊರೆದಿದ್ದ ನಾಗರಾಜ (25) ಎಂಬ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಗಾವತಿ ನಗರ ಪೋಲಿಸರು ಸ್ಥಳಕ್ಕ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಘರ್ಷಣೆ ನಂತರ ನಾಗರಾಜ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹರಂ ಹಬ್ಬದ ಮಾರನೇ ದಿನ ಹುಲಿಹೈದರ್ ಗ್ರಾಮದಲ್ಲಿ ವಾಲ್ಮೀಕಿ...
ಸ್ವತಂತ್ರ ಭಾರತದ ನಂತರ ನಡೆದ ಮೊದಲ ಚುನಾವಣೆಯಲ್ಲಿ ವೋಟ್ ಮಾಡಿದ್ದ ಹಿರಿಯ ನಾಗರಿಕ ನಿಧನರಾಗಿದ್ದಾರೆ. ಹಿಮಾಚಲ ಪ್ರದೇಶದ ಕಲ್ಪಾದಲ್ಲರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.106 ವರ್ಷದ ಶ್ಯಾಮ್ ಸರಣ್ ನೇಗಿ ಹಿಮಾಚಲ ಪ್ರದೇಶದ ಕಲ್ಪಾ ಮತಗಟ್ಟೆಯಲ್ಲಿ ಮೊದಲಬಾರಿಗೆ ಮತ ಚಲಾವಣೆ ಮಾಡಿ ಒಟ್ಟು 34 ಬಾರಿ ಮತ ಚಲಾಯಿಸಿದ್ದರು.
ನೇಗಿಯವರು ಸ್ವತಂತ್ರ ಭಾರತದ ಅಕ್ಟೋಬರ್ 23, 1951ರಂದು...
ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಘಟನೆ ನಡೆದಿದೆ. ಬಿಬಿಎಂಪಿ ನೌಕರ ವಿ.ಶ್ರೀಧರ್ ಎಂಬುವವರು ಮೃತವ್ಯಕ್ತಿ.
ಸದ್ಯ ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಮೈಸೂರು ಬ್ಯಾಂಕ್ ಸರ್ಕಲ್ ಹತ್ತಿರ...
ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ. ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ.
ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...
ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ.
ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....
crime
ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...
Devotional:
ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...
Health tips:
ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...
https://youtu.be/OVpt_Q1VfQI
ಈ ಭೂಮಿಯ ಮೇಲೆ ಜನಿಸುವ ಪ್ರತೀ ಜೀವಿಗೂ ಸಾವು ಕಟ್ಟಿಟ್ಟ ಬುತ್ತಿ. ಹುಟ್ಟಿದವನು ಸಾಯಲೇಬೇಕು. ಹಾಗಾಗಿ ಜೀವನ ನಶ್ವರ ಅಂತಾ ಹೇಳಲಾಗುತ್ತದೆ. ಆದರೂ ಕೂಡ ನಾವು, ಹಲವು ಆಸೆ ಆಕಾಂಕ್ಷೆಗಳನ್ನ ಇರಿಸಿಕೊಂಡು ಬದುಕುವುದೇನು ಬಿಡೋದಿಲ್ಲಾ. ಆದ್ರೆ ಮನುಷ್ಯ ಸತ್ತ ಬಳಿಕ, ಅವನ ಆತ್ಮ 24 ಗಂಟೆಯಾದ ಮೇಲೆ ವಾಪಸ್ ತಮ್ಮವರ ಬಳಿ ಬರುತ್ತದೆಯಂತೆ. ಹೀಗ್ಯಾಕೆ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...