Saturday, December 27, 2025

death

ನನ್ನ ರಾಜಕೀಯ ಪ್ರಭಾವ ಕುಗ್ಗಿಸಲು ವಿರೋಧಿಗಳ ಕುತಂತ್ರ : ಮಗನ ಫೂಟೋ ಹಿಡಿದು ರೇಣುಕಾಚಾರ್ಯ ಕಣ್ಣೀರು

crime ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು  ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್‌ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...

ಅಪ್ಪಿತಪ್ಪಿಯೂ ಈ ಉಡುಗೊರೆಗಳನ್ನು ದೀಪಾವಳಿಯ ದಿನ ನೀಡಬಾರದು…!

Devotional: ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...

ಮನುಷ್ಯರು ಇವುಗಳನ್ನು ತಡೆದರೆ…. ಅಕಾಲಿಕ ಮರಣ ಸಂಭವಿಸುತ್ತದೆ …!

Health tips: ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...

ಮನುಷ್ಯನ ಮರಣದ ನಂತರ ಏನಾಗುತ್ತದೆ..?

https://youtu.be/OVpt_Q1VfQI ಈ ಭೂಮಿಯ ಮೇಲೆ ಜನಿಸುವ ಪ್ರತೀ ಜೀವಿಗೂ ಸಾವು ಕಟ್ಟಿಟ್ಟ ಬುತ್ತಿ. ಹುಟ್ಟಿದವನು ಸಾಯಲೇಬೇಕು. ಹಾಗಾಗಿ ಜೀವನ ನಶ್ವರ ಅಂತಾ ಹೇಳಲಾಗುತ್ತದೆ. ಆದರೂ ಕೂಡ ನಾವು, ಹಲವು ಆಸೆ ಆಕಾಂಕ್ಷೆಗಳನ್ನ ಇರಿಸಿಕೊಂಡು ಬದುಕುವುದೇನು ಬಿಡೋದಿಲ್ಲಾ. ಆದ್ರೆ ಮನುಷ್ಯ ಸತ್ತ ಬಳಿಕ, ಅವನ ಆತ್ಮ 24 ಗಂಟೆಯಾದ ಮೇಲೆ ವಾಪಸ್ ತಮ್ಮವರ ಬಳಿ ಬರುತ್ತದೆಯಂತೆ. ಹೀಗ್ಯಾಕೆ...

ನಿಮ್ಮ ಪಿತೃಗಳು ಸಂತುಷ್ಟರಾಗಿದ್ದಾರೋ ಇಲ್ಲವೋ ಅಂತಾ ತಿಳಿಯೋದು ಹೇಗೆ..?

https://youtu.be/C3HrtG5W3cs ನಮ್ಮನ್ನಗಲಿ ಹೋದವರನ್ನು ಪಿತೃಗಳು ಅಂತಾ ಕರೆಯಲಾಗುತ್ತದೆ. ಅವರಿಗಾಗಿ ನಾವು ತಿಥಿ, ಶ್ರಾದ್ಧಗಳನ್ನು ಮಾಡುತ್ತೇವೆ. ಮತ್ತು ದೇವರಿಗೆ, ಕಾಗೆಗೆ, ಆಕಳಿಗೆ ನೈವೇದ್ಯವನ್ನು ಅರ್ಪಿಸಿ, ಅನ್ನ ಸಂತರ್ಪಣೆ ಮಾಡುತ್ತೇವೆ. ನಾವು ಇಷ್ಟೆಲ್ಲ ಮಾಡಿದರೂ ಕೂಡ, ನಮ್ಮ ಪಿತೃಗಳು ಸಂತುಷ್ಟರಾಗಿದ್ದಾರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನಿಮ್ಮ ಪಿತೃಗಳು ಕನಸಿನಲ್ಲಿ ಬಂದು...

ಏಟು ತಿಂದಿದ್ದ ಕಿಕ್ ಬಾಕ್ಸರ್ ನಿಖಿಲ್ ಸಾವು 

https://www.youtube.com/watch?v=rpMCyUAuJUs ಬೆಂಗಳೂರು: ಕೆ.ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ  ಗಾಯಗೊಂಡಿದ್ದ ಹೊಸಕೆರೆಯ ಕಿಕ್ ಬಾಕ್ಸರ್ ನಿಖಿಲ್ (23) ಕೊನೆಯುಸಿರೆಳೆದಿದ್ದಾರೆ. ಜು.10ರಂದು ರಾಜ್ಯ ಮಟ್ಟದ  ಕೆ1 ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಜ್ಯೋತಿ ನಗರದ ಪೈ ಇಂಟರ್‍ನ್ಯಾಷನಲ್‍ನ ಐದನೆ ಮಹಡಿಯಲ್ಲಿ  ನಡೆದಿತ್ತು. ನಾಗರಬಾವಿಯ ರಾಪಿಡ್ ಫಿಟ್ನೆಸ್‍ನಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮೈಸೂರಿನ 23 ವರ್ಷದ ನಿಖಿಲ್  ರಿಂಗ್ ಕಣದಲ್ಲಿರುವಾಗಲೇ...

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಯುವಕನ ಸಾವು..!

https://www.youtube.com/watch?v=PbjP157vQ2A ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ. ಚಿಕಿತ್ಸೆಗಾಗಿ ಶಿಡ್ಲಘಟ್ಟ...

ಬಾಲಕನ ಮೇಲೆರಗಿದ ಜೆಸಿಬಿ, ಕೊಕ್ಕೆಯಿಂದ ಮೃತದೇಹ ಪಕ್ಕಕ್ಕೆ ಸರಿಸಿದ ಚಾಲಕನಿಗೆ ಗೂಸಾ..!

https://youtu.be/iDFmXrikYrA ಸೈಕಲ್​ನಲ್ಲಿ ಬರುತ್ತಿದ್ದ ಬಾಲಕನಿಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಳಿಕ ಜೆಸಿಬಿ ಚಾಲಕ ಬಾಲಕನನ್ನು ಜೆಸಿಬಿ ಕೊಕ್ಕೆಯಿಂದ ಪಕ್ಕಕ್ಕೆ ಸರಿಸಿ, ಮುಂದಕ್ಕೆ ಸಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಜೆಸಿಬಿ ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯೊಬ್ಬರ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ...

ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ..

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img