Saturday, June 6, 2026

death

ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ..

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ...

ಸುಂದರಿ ಪ್ರಾಣಾನೇ ತೆಗೀತು ಸ್ಲಿಮ್ಮಿಂಗ್ ಸರ್ಜರಿ..!

ಸೊಂಟ ಪೂಜಾ ಹೆಗ್ಡೆ ಥರ ರ‍್ಬೇಕು, ಫಿಗರ್ ತಮನ್ನಾ ಥರ ರ‍್ಬೇಕು ಅನ್ನೋದು ಬಹುತೇಕ ಹೆಣ್ಮಕ್ಕಳ ಕನಸು. ಅದಕ್ಕಾಗಿ ಶಾರ್ಟ್ ಕಟ್ ಹುಡ್ಕೋಕೆ ಹೋಗಿ ಇಲ್ಲೊಬ್ಬ ಸುಂದರಿ ಲೈಫ್‌ಗೇ ಕುತ್ತು ತಂದುಕೊAಡಿದ್ದಾರೆ. ಫ್ಯಾಟ್ ಸರ್ಜರಿ ಮಾಡಿಸೋಕೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ಹೆಣ್ಣುಮಗಳ ಕುಟುಂಬ ಈಗ ಭರಿಸಲಾರದ ನೋವಲ್ಲಿದೆ. ಹೊಟ್ಟೇಲಿ ಫ್ಯಾಟ್ ಇದೆ ಸರ್ಜರಿ ಮಾಡುಸ್ಕೋ...

INDIAದಲ್ಲಿ ಇಂದು 83876 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು 83876 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 895 ಮಂದಿ (Death) ಸಾವನ್ನಪ್ಪಿದ್ದಾರೆ. ಇನ್ನು 199054 ಮಂದಿ ಕೊರೋನಾದಿಂದ ಗುಣಮುಖ(Healed from Corona)ರಾಗಿದ್ದಾರೆ. ಇಂದು ದೇಶದಲ್ಲಿ 1108938 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ರಾಜ್ಯಕ್ಕೆ ಬರುವುದಾದರೆ ರಾಜ್ಯದಲ್ಲಿ (In the state) ಇಂದು 8425 ಕೊರೋನಾ ಪ್ರಕರಣಗಳು...

ನದಿಯ ಬದಿಯೇ ಯಾಕೆ ಪಿಂಡ ಪ್ರಧಾನ ಮಾಡಲಾಗತ್ತೆ..?

ಮನುಷ್ಯ ತೀರಿಹೋದ ಮೇಲೆ ಅವನ ಸಂಬಂಧಿಕರು ಪಿಂಡ ಪ್ರಧಾನ ಕಾರ್ಯ ಮಾಡಲೇಬೇಕು. ಇಲ್ಲವಾದಲ್ಲಿ ಸತ್ತವನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ ಅನ್ನೋ ಹಿಂದೂ ಧರ್ಮದಲ್ಲಿರುವ ನಂಬಿಕೆ. ಹಾಗಾಗಿ ಸತ್ತವರ ಆತ್ಮಕ್ಕೆ ಶಾಂತಿ ಸಿಗಲಿ, ಮುಂದಿನ ಜನ್ಮದಲ್ಲಿ ಒಳ್ಳೆ ಮನೆತನದಲ್ಲಿ ಜನ್ಮ ಸಿಗಲಿ ಎಂಬ ಕಾರಣಕ್ಕೆ ಪಿಂಡ ಪ್ರಧಾನ, ಶ್ರಾದ್ಧಕಾರ್ಯವನ್ನ ಮಾಡಲಾಗತ್ತೆ. ಆ ಪಿಂಡ ಪ್ರಧಾನವನ್ನ ಕೆಲವರು...

ಸಾವಿಗೆ ಹೆದರುವವರು ಈ ಕಥೆಯನ್ನ ಖಂಡಿತ ಓದಿ..

ಸಾವು ಅಂದ್ರೆ ಹಲವರು ಭಯ ಪಡ್ತಾರೆ. ಇನ್ನು ಕೆಲವರು ಸಾವು ಬಂದ್ರೆ ಬರಲಿ, ಆದ್ರೆ ಇದ್ದೂ ಸತ್ತಂತೆ ಇರುವ ಜೀವನ ಮಾತ್ರ ಬೇಡಾ ಅಂತಾರೆ. ಇದು ಸತ್ಯವಾದ ಮಾತೇ. ಆದ್ರೆ, ನಾವಿವತ್ತು ಸಾವಿಗೆ ಹೆದರಿದ ರಾಜನ ಅವಸ್ಥೆ ಏನಾಯಿತು..? ಹೆದರಿ ಹೆದರಿ ಕೊನೆಗೂ ರಾಜ ಕಾಲನಿಂದ ತಪ್ಪಿಸಿಕೊಂಡನಾ..? ಯಾರು ಆ ರಾಜ.. ಈ ಎಲ್ಲಿ...

Covid ಸೋಂಕಿತರು ಮತ್ತು ಮೃತರಸಂಖ್ಯೆಯಲ್ಲಿ ಮೈಸೂರಿಗೆ 2ನೇ ಸ್ಥಾನದಲ್ಲಿದೆ.

ಮೈಸೂರು : ರಾಜ್ಯದಲ್ಲೇ ಮೈಸೂರು ಜಿಲ್ಲೆ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಾಸಿಟಿವಿಟಿ ದರ ಶೇ 29.98ನ್ನು ತಲುಪಿದೆ. 17 ವರ್ಷದ ಬಾಲಕಿ ಸೇರಿದಂತೆ ಒಟ್ಟು 03 ಜನರು ಮೃತಪಟ್ಟಿದ್ದಾರೆ. 585 ಮಂದಿ ಗುಣಮುಖರಾಗಿದ್ದು, ಸೋಂಕು ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 6,164 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲಾಗಿದ್ದು, 96...

ಹಾಲಿವುಡ್ ನ ಖ್ಯಾತ ಹಿರಿಯ ನಿರ್ದೇಶಕ Peter Bogdanovich ನಿಧನ

ಹಾಲಿವುಡ್‌ನ ಸ್ವರ್ಣಯುಗದ ಚಾಂಪಿಯನ್ ಎಂದು ಕರೆಯಲ್ಪಡುವ ಪೀಟರ್ ಬೋಗ್ಡಾನೋವಿಚ್ ಇಂದು ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಲಾಸ್ ಏಂಜಲೀಸ್ ನಲ್ಲಿರುವ ತಮ್ಮ ನಿವಾಸದಲ್ಲಿ ವಯೋಸಹಜ ಸಮಸ್ಯೆಯಿಂದ ಮರಣ ಹೊಂದಿದ್ದಾರೆ. ಎಂದು ಅವರ ಪುತ್ರಿ ಅಂಟೊನಿಯಾ ಬೊಗ್ದನೋವಿಚ್ ತಿಳಿಸಿದ್ದಾರೆ.ಪೀಟರ್ ಬೊಗ್ಡಾನೋವಿಚ್ ಅವರಿಗೆ 82 ರ ವಯಸ್ಸಾಗಿತ್ತು, ಇವರು ಬದುಕಿರುವಾಗ ಇವರ ಸಾಧನೆ ಅಪಾರ,ಇವರು ಆಸ್ಕರ್ ಪ್ರಶಸ್ತಿ...

ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿ ಹೋದ ಯುವಕ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...

ವ್ಯಾಘ್ರನ ದಾಳಿಗೆ 3 ಹಸುಗಳು ಸಾವು..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ. ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...

17ನೇ ತಾರೀಖಿನ ಬಗ್ಗೆ ಮೂಡಿದೆ ಆತಂಕ- ಸ್ಟಾರ್ ನಟರ ಸಾವಿಗೂ 17ಕ್ಕೂ ಏನು ಸಂಬoಧ..?

www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img