Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...
ಕರೊನಾದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ದೇಶದಲ್ಲಿ ಕರೊನಾದಿಂದ ಉಂಟಾಗ್ತಿರೋ ಸಾವಿನ ಪ್ರಮಾಣದ ಬಗ್ಗೆ ಗೃಹ ಸಚಿವಾಲಯದ ವರದಿ ಸಿದ್ಧಪಡಿಸಿದ್ದು ಇದರಲ್ಲಿ 70 ಶೇ. ಕರೊನಾ ಸಾವು ಕೇವಲ 7 ರಾಜ್ಯಗಳಲ್ಲಿ ಸಂಭವಿಸಿದೆ.
ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಮಂದಿ ಕರೊನಾದಿಂದಾಗಿ ಜೀವತೆತ್ತಿದ್ದಾರೆ....
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...