Friday, July 4, 2025

deathrate

ರಾಜ್ಯದಲ್ಲಿ ಇಂದು 28.723 ಕೊರೊನಾ ಪ್ರಕರಣ ದಾಖಲು, 12.98% ಗೆ ತಲುಪಿದ ಪಾಸಿಟಿವಿಟಿ ದರ

Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...

ಕರೊನಾ ರಣಕೇಕೆ: ಅತಿ ಹೆಚ್ಚು ಸಾವಿನ ಸಂಖ್ಯೆ ಇರೋ ರಾಜ್ಯಗಳ್ಯಾವುವು ಗೊತ್ತಾ?

ಕರೊನಾದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ದೇಶದಲ್ಲಿ ಕರೊನಾದಿಂದ ಉಂಟಾಗ್ತಿರೋ ಸಾವಿನ ಪ್ರಮಾಣದ ಬಗ್ಗೆ ಗೃಹ ಸಚಿವಾಲಯದ ವರದಿ ಸಿದ್ಧಪಡಿಸಿದ್ದು ಇದರಲ್ಲಿ 70 ಶೇ. ಕರೊನಾ ಸಾವು ಕೇವಲ 7 ರಾಜ್ಯಗಳಲ್ಲಿ ಸಂಭವಿಸಿದೆ. ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಮಂದಿ ಕರೊನಾದಿಂದಾಗಿ ಜೀವತೆತ್ತಿದ್ದಾರೆ....
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img