Saturday, August 8, 2026

debendranath roy

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img