ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...