ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...