Thursday, September 17, 2026

declared holiday

ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img