ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...
https://www.youtube.com/watch?v=KkMZPfLd5eo&t=70s
ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...