Monday, April 27, 2026

#DecomposedBody

ನೀರಿನ ಟ್ಯಾಂಕ್‌ನಲ್ಲಿ ಶವ ಪತ್ತೆ – ಅದೇ ನೀರು ಕುಡಿದ ವಿದ್ಯಾರ್ಥಿಗಳು!!!

ಉತ್ತರ ಪ್ರದೇಶದ ಡಿಯೋರಿಯಾದ ಮಹರ್ಷಿ ದೇವ್ರಹಾ ಬಾಬಾ ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ಕಾಂಕ್ರೀಟ್ ನೀರಿನ ಟ್ಯಾಂಕ್‌ನಲ್ಲಿ ಯುವಕನ ಕೊಳೆತ ಶವ ಪತ್ತೆಯಾಗಿದೆ. ಶವವು ಹತ್ತು ದಿನಗಳಷ್ಟು ಹಳೆಯದಾಗಿರಬಹುದೆಂದು ಪೊಲೀಸರು ಅಂದಾಜಿಸಿದ್ದು, ತೀವ್ರ ದುರ್ವಾಸನೆ ಹಾಗೂ ಶವದ ಸ್ಥಿತಿಯಿಂದ ಈ ಶಂಕೆ ವ್ಯಕ್ತವಾಗಿದೆ. ಸೋಮವಾರ ಮಧ್ಯಾಹ್ನ, ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img