Tuesday, June 23, 2026

decorative lights failure

ಯಲ್ಲಾಪುರಕ್ಕೆ ಕತ್ತಲ ಭಾಗ್ಯ! ಸಾರ್ವಜನಿಕರ ತೀವ್ರ ಆಕ್ರೋಶ!

ಯಲ್ಲಾಪುರದಲ್ಲಿ ಬೀದಿ ದೀಪಗಳ ಅವ್ಯವಸ್ಥೆ, ಕೆಟ್ಟು ನಿಂತ ಅಲಂಕಾರಿಕ ದೀಪಗಳು, ಮುರಿದು ಬಿದ್ದ ಕಂಬಗಳಿಂದ ಸಾರ್ವಜನಿಕರಿಗೆ ತೊಂದರೆ ಅರ್ಧದಲ್ಲೇ ನಿಂತ ಕಾಮಗಾರಿಗೆ ಅನುದಾನ ದುರುಪಯೋಗ ಆರೋಪ ಕೇಳಿಬರುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಬೀದಿ ದೀಪಗಳ ಅವ್ಯವಸ್ಥೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದ ಪ್ರಮುಖ ರಸ್ತೆ ಹಾಗೂ ಒಳಬೀದಿಗಳಲ್ಲಿ ಅಳವಡಿಸಲಾಗಿದ್ದ ಅಲಂಕಾರಿಕ ದೀಪಗಳು ಬಹುತೇಕ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img