Tuesday, July 28, 2026

decrease

ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್

state story ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್ ಯೆಸ್ ಸ್ನೇಹಿತರೆ ಸರ್ಕಾರ ಮದ್ಯಪ್ರಿಯರಿಗೆ ಒಂದು ಕಾನೂನನ್ನು ಜಾರಿಗೆ ತಂದಿತ್ತು. 21 ವರ್ಷ ಮೇಲ್ಪಟ್ಟ ಯುವಕರು ಮಾತ್ರ ಬಾರ್ ಶಾಪ್ ಗಳಲ್ಲಿ ಮದ್ಯ ಖರೀದಿ ಮಾಡಲು ಅವಕಾಶ ನೀಡಿತ್ತು ಆದರೆ ಇಂದಿನ ದಿನಮಾನಗಳಲ್ಲಿ ಹಲವಾರು ನವಯುವಕರು ಮದ್ಯವ್ಯಸನಿಗಳಾದ ಕಾರಣ ಸರ್ಕಾರ ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ. ಅದೆನೆಂದರೆ ಇಷ್ಟು ದಿನ...

ಒಣ ಹಣ್ಣುಗಳನ್ನು ದೀರ್ಘಕಾಲ ಸಂಗ್ರಹಿಸಿದರೆ, ಪೋಷಕಾಂಶಗಳು ಕಡಿಮೆಯಾಗುತ್ತವೆಯೆ..?

dry fruits: ಕೆಲವು ಆಹಾರಗಳು ಹೆಚ್ಚು ಕಾಲ ಇರುತ್ತದೆ.ಆದರೆ ಅವುಗಳನ್ನು ಸಂಗ್ರಹಿಸುವ ವಿಧಾನ ವಿಭಿನ್ನವಾಗಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಹೊರತುಪಡಿಸಿ, ಮಸಾಲೆಗಳು, ಕಾಳುಗಳು ಮತ್ತು ಇತರ ಆಹಾರ ಪದಾರ್ಥಗಳನ್ನು ಸಹ ಸಂಗ್ರಹಿಸಲಾಗುತ್ತದೆ. ಆದರೆ ಹಣ್ಣುಗಳನ್ನು ಘನೀಕರಿಸುವ ಮೂಲಕ ಸಂಗ್ರಹಿಸಬಹುದು ಎಂದು ನಿಮಗೆ ತಿಳಿದಿರಲಿಲ್ಲ. ಈಗ ನಾವು ಫ್ರೀಜ್ ಡ್ರೈಫ್ರೂಟ್ಸ್ ಬಗ್ಗೆ ಹೇಳಲಿದ್ದೇವೆ. ಅವುಗಳನ್ನು ಹೇಗೆ ಬಳಸಬೇಕೆಂದು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img