Saturday, May 10, 2025

decreased

ಮಂಡ್ಯದ ಇಂದಿನ ಪ್ರಮುಖ ಸುದ್ದಿಗಳು..!

https://www.youtube.com/watch?v=yrB9UKSoX7w&t=20s ಮಳವಳ್ಳಿ ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ! ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img