Wednesday, September 17, 2025

deepak chahar

ದೀಪಕ್ ಚಮತ್ಕಾರಕ್ಕೆ ಒಲಿದ ಭರ್ಜರಿ ಗೆಲುವು

https://www.youtube.com/watch?v=5-uj8gYo-Co ಹರಾರೆ: ವೇಗಿ ದೀಪಕ್ ಚಾಹರ್ ಅದ್ಭುತ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ  ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಜಿಂಬಾಬ್ವೆ ತಂಡಕ್ಕೆ ವೇಗಿ ದೀಪಕ್...

ಆ ಆಟಗಾರನ ಜಪ ಮಾಡಿದ ಸಿಎಸ್‍ಕೆ ನಾಯಕ ರವೀಂದ್ರ ಜಡೇಜಾ

ಮುಂಬೈ:ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾರೀ ಮುಖಭಂಗ ಅನುಭವಿಸಿದೆ. ಇದುವರೆಗೂ ಚೆನ್ನೈ ಸತತ ಮೂರು ಪಂದ್ಯಗಳನ್ನು ಸೋತಿರಲಿಲ್ಲ. ಚೆನ್ನೈ ತಂಡದ ಸೋಲಿಗೆ ಹಲವಾರು ಕಾರಣಗಳಿವೆ. ಆದರೆ ತಂಡದ ಹೊಸ ನಾಯಕ ರವೀಂದ್ರ ಜಡೇಜಾ ಬೇಸರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಆ ಆಟಗಾರ ಇರಬೇಕಿತ್ತು ಅಂತಾ ಜಪ ಮಾಡಿದ್ದಾರೆ. ಹಾಗಾದ್ರೆ ಆ ಆಟಗಾರ ಯಾರೂಂತ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img