Political News
ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್...