Sunday, September 8, 2024

Deepavali

ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲವೆಂದು ವಿಡಿಯೋ ಕಾಲ್‌ನಲ್ಲಿ ಜಗಳಮಾಡಿ ಪ್ರಾಣ ಕಳ್ಕೊಂಡ ಗರ್ಭಿಣಿ

Bengaluru News: ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ. ಭಾರತಿನಗರ ನಿವಾಸಿ ಆರ್. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿದ್ದಾಗಲೇ...

Deepavali Special: ನರಕ ಚತುರ್ದಶಿ ಆಚರಣೆಯ ಹಿಂದಿನ ಕಥೆ ಏನು..?

Deepavali Special: ನಾವು ಈಗಾಗಲೇ ನಿಮಗೆ ಅಭ್ಯಂಂಗ ಸ್ನಾನ ಏಕೆ ಮಾಡುತ್ತಾರೆ ಎಂಬ ಬಗ್ಗೆ ಹೇಳಿದ್ದೇವೆ. ಅಭ್ಯಂಗ ಸ್ನಾನದ ದಿನವೇ ನರಕ ಚತುರ್ದಶಿಯನ್ನು ಆಚರಸಲಾಗುತ್ತದೆ. ಹಾಗಾಗಿ ನಾವಿಂದು ನರಕ ಚತುರ್ದಶಿಯ ಹಿಂದಿನ ವಿಶೇಷತೆ ಏನು..? ನರಕಾಸುರನ ವಧೆ ಹೇಗೆ ಆಯಿತು ಎಂಬ ಬಗ್ಗೆ ಹೇಳಲಿದ್ದೇವೆ. ನರಕಾಸುರನೆಂಬ ರಾಕ್ಷಸ, ಬ್ರಹ್ಮನಿಂದ ವರವೊಂದನ್ನು ಪಡೆದಿದ್ದ. ಅದೇನೆಂದರೆ, ಅವನ ಸಾವು...

Deepavali Special: ದೀಪಾವಳಿಗೆ ಅಭ್ಯಂಗ ಸ್ನಾನ ಏಕೆ ಮಾಡುತ್ತಾರೆ..?

Deepavali Special: ನವೆಂಬರ್ ತಿಂಗಳಲ್ಲಿ ಬರುವ ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಹಬ್ಬ ಸಮೀಪಿಸಿದೆ. 5 ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಬರುವ ಪ್ರಮುಖ ಪದ್ಧತಿ ಅಂದ್ರೆ, ಅಭ್ಯಂಗ ಸ್ನಾನ. ಅಂದರೆ ಎಣ್ಣೆ ಸ್ನಾನ. ನರಕ ಚತುರ್ದಶಿಯ ಹಿಂದಿನ ದಿನ ಸಂಜೆ, ಮನೆಯಲ್ಲಿರುವ ಬಿಂದಿಗೆಗೆ ಪೂಜೆ ಸಲ್ಲಿಸಿ, ಮರುದಿನ ದೇಹಕ್ಕೆ ಎಣ್ಣೆ ಹಚ್ಚಿ,...

ದೀಪಾವಳಿ ಬೋನಸ್; ತಮಿಳುನಾಡಿನ ಟೀ ಎಸ್ಟೇಟ್ ಉದ್ಯೋಗಿಗಳಿಗೆ ರಾಯಲ್ ಎನ್ಫೀಲ್ಡ್

National News: ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು ಬರಲಾಗುತ್ತದೆ. ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರಿಗೆ ಈಗಾಗಲೇ ಉಡುಗೊರೆಗಳು ದೊರೆತಿರಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋ ಮಾತ್ರ ಅತ್ಯಪರೂಪದ್ದು. ತಮಿಳುನಾಡಿನ (Tamil...

ದೀಪಾವಳಿಗೆ ತಯಾರಿ ನಡೆಸುತ್ತಿದ್ದ ವೇಳೆ ಇಬ್ಬರು ಫೋಟೋಗ್ರಾಫರ್ ಸಾವು..

ಮಂಡ್ಯ: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಈ ಹಬ್ಬವನ್ನ ಸಂಭ್ರಮ, ಸಡಗರದಿಂದ ಆಚರಿಸಬೇಕು ಅನ್ನೋದು ಎಲ್ಲರ ಆಶಯ. ಆದ್ರೆ ತಮ್ಮ ಸ್ಟುಡಿಯೋದಲ್ಲಿ ದೀಪಾವಳಿ ಆಚರಿಸಬೇಕೆಂದು, ಸಂಭ್ರಮದಿಂದಿದ್ದ ಫೋಟೋಗ್ರಾಫರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ತಮ್ಮ ಸ್ಟುಡಿಯೋದಲ್ಲಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಬೇಕೆಂದು, ತಯಾರಿ ಮಾಡುವ ವೇಳೆ ಶಾಕ್ ಹೊಡೆದು ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಮಂಡ್ಯದ ಬೆಸಗರಹಳ್ಳಿಯಲ್ಲಿ...

ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು..

ಇನ್ನು ಕೆಲವೇ ದಿನಗಳಲ್ಲಿ ದೀಪಾವಳಿ ಬರತ್ತೆ. ಹಾಗಾಗಿ ಮನೆಯಲ್ಲಿ ಏನಾದ್ರೂ ಸಿಹಿ ತಿಂಡಿ ಮಾಡಲೇಬೇಕು. ಅದಕ್ಕಾಗಿ ನಾವಿವತ್ತು ಮನೆಯಲ್ಲೇ ಟೇಸ್ಟಿಯಾಗಿ ಬೇಸನ್ ಲಡ್ಡು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡಲೆ ಹಿಟ್ಟು, ಮುಕ್ಕಾಲು ಕಪ್ ಸಕ್ಕರೆ ಪುಡಿ, ಅರ್ಧ ಕಪ್ ತುಪ್ಪ. ಅಗತ್ಯವಿದ್ದಲ್ಲಿ ಡ್ರೈ ಫ್ರೂಟ್ಸ್ ಬಳಸಿ. ರೆಸ್ಟೋರೆಂಟ್...

ದೀಪಾವಳಿಗೆ ಭಾರತಕ್ಕೆ ದಾಪುಗಾಲಿಡುತ್ತಿದೆ 5ಜೀ …!

Technologe News: 2ಜಿ  ಹೋಯ್ತು  3ಜಿ ಬಂತು ಅದು ಆಯ್ತು  ಇದೀಗ  5ಜಿ   ನೆಟ್ವರ್ಕ್ ಸುದ್ದಿಯಲ್ಲಿದೆ. ಅಷ್ಟಕ್ಕೂ  ಈ  5ಜಿ ಅಂದ್ರೆ ಏನು..? 5ಜಿ ಯಾಕೆ ಬೇಕು  ಎಲ್ಲಾ ಮಾಹಿತಿ ಇಲ್ಲಿದೆ. 5G ಎಂದರೇನು? 5G ನೆಟ್ವರ್ಕ್ ಎಂಬುದು ಐದನೇ ತಲೆಮಾರು ಅಥವಾ ಮುಂದಿನ ಪೀಳಿಗೆಯ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನವಾಗಿದ್ದು ಇದರಿಂದ ಜನರು ವಾಸಿಸುವ ಮತ್ತು ಕೆಲಸ ಮಾಡುವ...

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...

ದೀಪಾವಳಿ ಪೂಜೆ, ನೈವೇದ್ಯ ಮತ್ತು ಈ ದಿನ ಏನನ್ನು ದಾನ ಮಾಡಬಾರದೆಂಬ ಬಗ್ಗೆ ಮಾಹಿತಿ..

ಇದೇ ತಿಂಗಳು 14ರಿಂದ ದೀಪಾವಳಿ ಹಬ್ಬ ಶುರುವಾಗಲಿದೆ. ಹಾಗಾಗಿ ನಾವಿಂದು ದೀಪಾವಳಿ ಹಬ್ಬವನ್ನ ಆಚರಿಸುವುದರ ಬಗ್ಗೆ, ಲಕ್ಷ್ಮೀ ಪೂಜೆ ಮಾಡುವುದರ ಬಗ್ಗೆ ಮತ್ತು ಲಕ್ಷ್ಮೀ ಪೂಜೆಯ ದಿನ ಯಾವ ವಸ್ತುವನ್ನ ಕೊಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ದೀಪಾವಳಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img