Wednesday, October 22, 2025

Deepavali

ಅನ್ಯಾಯಕ್ಕೆ ಸೇಡು ತೀರಿಸಿಕೊಂಡ ಭಾರತ : ಮೋದಿಯ ದೀಪಾವಳಿ ಸಂದೇಶ ವೈರಲ್!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಪ್ರಯುಕ್ತ ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆದ ಆಪರೇಶನ್ ಸಿಂಧೂರ್ ಸಂದರ್ಭದಲ್ಲಿ ಭಾರತವು ಸದಾಚಾರವನ್ನು ಎತ್ತಿಹಿಡಿದು, ಅನ್ಯಾಯಕ್ಕೆ ಪ್ರತೀಕಾರ ತೀರಿಸಿತು ಎಂದು ತಿಳಿಸಿದ್ದಾರೆ. ಮೋದಿ ಅವರು ತಮ್ಮ ಪತ್ರದಲ್ಲಿ, ಜಾಗತಿಕ ಮಟ್ಟದಲ್ಲಿ ಸಂಘರ್ಷಗಳು ನಡೆಯುತ್ತಿದ್ದರೂ ಭಾರತವು ಸ್ಥಿರತೆ ಮತ್ತು ಸೂಕ್ಷ್ಮತೆಯ ಸಂಕೇತವಾಗಿ ಹೊರಹೊಮ್ಮಿದೆ...

Tech News: Deepavali: ದೀಪಾವಳಿಗೆ ಈ ಲೈಟ್ ಬಳಸಿ ಮನೆಯ ಅಂದ ಹೆಚ್ಚಿಸಿ

Tech News: ಪ್ರತೀವರ್ಷ ದೀಪಾವಳಿಗೆ ಎಣ್ಣೆ, ಬತ್ತಿ, ಹಣತೆ ಹಚ್ಚಿ ಮನೆಗೆ ಅಲಂಕಾರ ಮಾಡೋದು ಹಿಂದೂಗಳ ವಾಡಿಕೆ. ಈ ಪದ್ಧತಿ ಎಂದಿಗೂ ನಿಲ್ಲಬಾರದು. ಆದರೆ ನೀವು ಇದರ ಜತೆ, ಮಾಡರ್ನ್ ಲೈಟ್ ಬಳಸಿ, ಮನೆಯ ಅಂದವನ್ನು ಮತ್ತಷ್ಟು ಹೆಚ್ಚಿಸಬಹುದು. ಫೌಂಟೇನ್ ಸೋಲಾರ್ ಲೈಟ್: ಫೌಂಟೇನ್ ಸೋಲಾರ್ ಲೈಟ್ ಅಂದ್ರೆ, ಗಿಡದಂತೆ ಕಾಣುವ ಚಂದದ ಲೈಟ್. ಗಿಡ...

Tech News: ಈ ಸಲ ದೀಪಾವಳಿಗೆ ಈ ವಸ್ತುಗಳಿಂದ ಮನೆ ಕ್ಲೀನ್ ಮಾಡಿ

Tech News: ದೀಪಾವಳಿಗೆ ಮನೆ ಎಲ್ಲ ಕ್ಲೀನ್ ಮಾಡುವುದು ವಾಡಿಕೆ. ಎಲ್ಲ ಹಬ್ಬಗಳಿಗೂ ಮನೆ ಕ್ಲೀನ್ ಮಾಡುತ್ತಾರೆ. ಆದರೆ ದೀಪಾವಳಿ ಲಕ್ಷ್ಮೀ ಪೂಜೆ ಅಂದ್ರೆ ಸ್ವಲ್ಪ ಸ್ಪೆಶಲ್. ಹಾಗಾಗಿ ಇಂದು ನಾವು ಮನೆ ಕ್ಲೀನ್ ಮಾಡಲು ಸುಲಭವಾಗಿಸಬಹುದಾದ ಕೆಲವು ವಸ್ತುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸ್ಟೀಮ್ ಕ್ಲೀನರ್: ಸ್ಟೀಮ್ ಕ್ಲೀನರ್ ಬಳಸಿ, ನೀವು ಸೋಫಾ, ಮ್ಯಾಟ್...

ದೀಪಾವಳಿಯ ದಿನ ಪಟಾಕಿ ಸುಡುವ ಬದಲು ನೋಟು ಸುಟ್ಟ ವ್ಯಕ್ತಿ

National News: ದೀಪಾವಳಿ ಅಂದ್ರೆ ದೀಪಗಳ ಹಬ್ಬ, ಈ ದಿನ ಮನೆಯಲ್ಲಿ ದೀಪಗಳನ್ನು ಹಚ್ಚಿ, ಲಕ್ಷ್ಮೀ ದೇವಿಯನ್ನು ಬರಮಾಡಿಕೊಳ್ಳಲಾಗುತ್ತದೆ. ಇನ್ನು ಈ ಹಬ್ಬದ ವಿಶೇಷ ಅಂದ್ರೆ, ಪಟಾಕಿ ಹಚ್ಚುವುದು. ಆದರೆ ಇಲ್ಲೋರ್ವ ವ್ಯಕ್ತಿ ಪಟಾಕಿ ಸುಡುವ ಬದಲು, ಹಣವನ್ನು ಸುಟ್ಟು ಹಾಕಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. https://youtu.be/mVUylaesOvQ 100 ಮತ್ತು...

ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿದ ನಟಿ ರಶ್ಮಿಕಾ ಮಂದಣ್ಣ

Movie News: ದೇಶದೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಟಿ ರಶ್ಮಿಕಾ ಮಂದಣ್ಣ ಕೂಡ ಈ ಬಾರಿ ದೀಪಾವಳಿಯನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಆದರೆ ವಿಶೇಷ ಅಂದ್ರೆ ರಶ್ಮಿಕಾಾ ದೀಪಾವಳಿ ಆಚರಿಸಿದ್ದು, ನಟ ವಿಜಯ್ ದೇವರಕೊಂಡ ಮನೆಯಲ್ಲಿ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ನಡುವೆ ಕುಚ್ ಕುಚ್ ಹೈ ಅಂತಾ ಜನ ಮಾತನಾಡಿಕೊಳ್ಳುತ್ತಿರಬೇಕಾದ್ರೆ,...

ದೀಪಾವಳಿಗಾಗಿ ಮನೆಗೆ ಪಟಾಕಿ ಕೊಂಡೊಯ್ಯುವ ವೇಳೆ ಪಟಾಕಿ ಸಿಡಿದು ಬೈಕ್ ಸವಾರ ಸಾ*ವು

Andhra Pradesh: ಮನೆಯಲ್ಲಿ ಸಂಭ್ರಮದ ದೀಪಾವಳಿ ಆಚರಿಸಬೇಕು ಎಂದು ಮನೆಗೆ ದೀಪಾವಳಿ ಕೊಂಡೊಯ್ಯುತ್ತಿದ್ದ ವೇಳೆ ಬೈಕ್ ಸವಾರ ಮೃತಪಟ್ಟ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರದ ಎಲ್ಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿ ಈರುಳ್ಳಿ ಪಟಾಕಿ ಕೊಂಡೊಯ್ಯುತ್ತಿದ್ದ ವೇಳೆ, ಗುಂಡಿ ಇದ್ದ ಕಾರಣಕ್ಕೆ, ಹೋಂಡಾ ಆ್ಯಕ್ಟೀವಾ ಬೈಕ್ ಪದೇ ಪದೇ ಜಂಪ್...

ಹುಬ್ಬಳ್ಳಿಯಲ್ಲಿ ಜೂಜುಕೋರರ ಅಡ್ಡೆ ಮೇಲೆ ದಾಳಿ: 19 ಜನರ ಬಂಧಿಸಿದ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ ಗುಂಪು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದು, ಈಗಾಗಲೇ 19 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. https://youtu.be/ID2dXmrJYI4 ಇಲ್ಲಿನ ಟೌನ್...

ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲವೆಂದು ವಿಡಿಯೋ ಕಾಲ್‌ನಲ್ಲಿ ಜಗಳಮಾಡಿ ಪ್ರಾಣ ಕಳ್ಕೊಂಡ ಗರ್ಭಿಣಿ

Bengaluru News: ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ. ಭಾರತಿನಗರ ನಿವಾಸಿ ಆರ್. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿದ್ದಾಗಲೇ...

Deepavali Special: ನರಕ ಚತುರ್ದಶಿ ಆಚರಣೆಯ ಹಿಂದಿನ ಕಥೆ ಏನು..?

Deepavali Special: ನಾವು ಈಗಾಗಲೇ ನಿಮಗೆ ಅಭ್ಯಂಂಗ ಸ್ನಾನ ಏಕೆ ಮಾಡುತ್ತಾರೆ ಎಂಬ ಬಗ್ಗೆ ಹೇಳಿದ್ದೇವೆ. ಅಭ್ಯಂಗ ಸ್ನಾನದ ದಿನವೇ ನರಕ ಚತುರ್ದಶಿಯನ್ನು ಆಚರಸಲಾಗುತ್ತದೆ. ಹಾಗಾಗಿ ನಾವಿಂದು ನರಕ ಚತುರ್ದಶಿಯ ಹಿಂದಿನ ವಿಶೇಷತೆ ಏನು..? ನರಕಾಸುರನ ವಧೆ ಹೇಗೆ ಆಯಿತು ಎಂಬ ಬಗ್ಗೆ ಹೇಳಲಿದ್ದೇವೆ. ನರಕಾಸುರನೆಂಬ ರಾಕ್ಷಸ, ಬ್ರಹ್ಮನಿಂದ ವರವೊಂದನ್ನು ಪಡೆದಿದ್ದ. ಅದೇನೆಂದರೆ, ಅವನ ಸಾವು...

Deepavali Special: ದೀಪಾವಳಿಗೆ ಅಭ್ಯಂಗ ಸ್ನಾನ ಏಕೆ ಮಾಡುತ್ತಾರೆ..?

Deepavali Special: ನವೆಂಬರ್ ತಿಂಗಳಲ್ಲಿ ಬರುವ ಹಿಂದೂಗಳ ಪ್ರಮುಖ ಹಬ್ಬವಾದ ದೀಪಾವಳಿ ಹಬ್ಬ ಸಮೀಪಿಸಿದೆ. 5 ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಬರುವ ಪ್ರಮುಖ ಪದ್ಧತಿ ಅಂದ್ರೆ, ಅಭ್ಯಂಗ ಸ್ನಾನ. ಅಂದರೆ ಎಣ್ಣೆ ಸ್ನಾನ. ನರಕ ಚತುರ್ದಶಿಯ ಹಿಂದಿನ ದಿನ ಸಂಜೆ, ಮನೆಯಲ್ಲಿರುವ ಬಿಂದಿಗೆಗೆ ಪೂಜೆ ಸಲ್ಲಿಸಿ, ಮರುದಿನ ದೇಹಕ್ಕೆ ಎಣ್ಣೆ ಹಚ್ಚಿ,...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img