Sunday, July 6, 2025

Deepavali

ದೀಪಾವಳಿಗೆ ಭಾರತಕ್ಕೆ ದಾಪುಗಾಲಿಡುತ್ತಿದೆ 5ಜೀ …!

Technologe News: 2ಜಿ  ಹೋಯ್ತು  3ಜಿ ಬಂತು ಅದು ಆಯ್ತು  ಇದೀಗ  5ಜಿ   ನೆಟ್ವರ್ಕ್ ಸುದ್ದಿಯಲ್ಲಿದೆ. ಅಷ್ಟಕ್ಕೂ  ಈ  5ಜಿ ಅಂದ್ರೆ ಏನು..? 5ಜಿ ಯಾಕೆ ಬೇಕು  ಎಲ್ಲಾ ಮಾಹಿತಿ ಇಲ್ಲಿದೆ. 5G ಎಂದರೇನು? 5G ನೆಟ್ವರ್ಕ್ ಎಂಬುದು ಐದನೇ ತಲೆಮಾರು ಅಥವಾ ಮುಂದಿನ ಪೀಳಿಗೆಯ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನವಾಗಿದ್ದು ಇದರಿಂದ ಜನರು ವಾಸಿಸುವ ಮತ್ತು ಕೆಲಸ ಮಾಡುವ...

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...

ದೀಪಾವಳಿ ಪೂಜೆ, ನೈವೇದ್ಯ ಮತ್ತು ಈ ದಿನ ಏನನ್ನು ದಾನ ಮಾಡಬಾರದೆಂಬ ಬಗ್ಗೆ ಮಾಹಿತಿ..

ಇದೇ ತಿಂಗಳು 14ರಿಂದ ದೀಪಾವಳಿ ಹಬ್ಬ ಶುರುವಾಗಲಿದೆ. ಹಾಗಾಗಿ ನಾವಿಂದು ದೀಪಾವಳಿ ಹಬ್ಬವನ್ನ ಆಚರಿಸುವುದರ ಬಗ್ಗೆ, ಲಕ್ಷ್ಮೀ ಪೂಜೆ ಮಾಡುವುದರ ಬಗ್ಗೆ ಮತ್ತು ಲಕ್ಷ್ಮೀ ಪೂಜೆಯ ದಿನ ಯಾವ ವಸ್ತುವನ್ನ ಕೊಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ದೀಪಾವಳಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img