Wednesday, October 22, 2025

Deepavali

ದೀಪಾವಳಿ ಬೋನಸ್; ತಮಿಳುನಾಡಿನ ಟೀ ಎಸ್ಟೇಟ್ ಉದ್ಯೋಗಿಗಳಿಗೆ ರಾಯಲ್ ಎನ್ಫೀಲ್ಡ್

National News: ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು ಬರಲಾಗುತ್ತದೆ. ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರಿಗೆ ಈಗಾಗಲೇ ಉಡುಗೊರೆಗಳು ದೊರೆತಿರಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋ ಮಾತ್ರ ಅತ್ಯಪರೂಪದ್ದು. ತಮಿಳುನಾಡಿನ (Tamil...

ದೀಪಾವಳಿಗೆ ತಯಾರಿ ನಡೆಸುತ್ತಿದ್ದ ವೇಳೆ ಇಬ್ಬರು ಫೋಟೋಗ್ರಾಫರ್ ಸಾವು..

ಮಂಡ್ಯ: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಈ ಹಬ್ಬವನ್ನ ಸಂಭ್ರಮ, ಸಡಗರದಿಂದ ಆಚರಿಸಬೇಕು ಅನ್ನೋದು ಎಲ್ಲರ ಆಶಯ. ಆದ್ರೆ ತಮ್ಮ ಸ್ಟುಡಿಯೋದಲ್ಲಿ ದೀಪಾವಳಿ ಆಚರಿಸಬೇಕೆಂದು, ಸಂಭ್ರಮದಿಂದಿದ್ದ ಫೋಟೋಗ್ರಾಫರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ತಮ್ಮ ಸ್ಟುಡಿಯೋದಲ್ಲಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಬೇಕೆಂದು, ತಯಾರಿ ಮಾಡುವ ವೇಳೆ ಶಾಕ್ ಹೊಡೆದು ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಮಂಡ್ಯದ ಬೆಸಗರಹಳ್ಳಿಯಲ್ಲಿ...

ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು..

ಇನ್ನು ಕೆಲವೇ ದಿನಗಳಲ್ಲಿ ದೀಪಾವಳಿ ಬರತ್ತೆ. ಹಾಗಾಗಿ ಮನೆಯಲ್ಲಿ ಏನಾದ್ರೂ ಸಿಹಿ ತಿಂಡಿ ಮಾಡಲೇಬೇಕು. ಅದಕ್ಕಾಗಿ ನಾವಿವತ್ತು ಮನೆಯಲ್ಲೇ ಟೇಸ್ಟಿಯಾಗಿ ಬೇಸನ್ ಲಡ್ಡು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡಲೆ ಹಿಟ್ಟು, ಮುಕ್ಕಾಲು ಕಪ್ ಸಕ್ಕರೆ ಪುಡಿ, ಅರ್ಧ ಕಪ್ ತುಪ್ಪ. ಅಗತ್ಯವಿದ್ದಲ್ಲಿ ಡ್ರೈ ಫ್ರೂಟ್ಸ್ ಬಳಸಿ. ರೆಸ್ಟೋರೆಂಟ್...

ದೀಪಾವಳಿಗೆ ಭಾರತಕ್ಕೆ ದಾಪುಗಾಲಿಡುತ್ತಿದೆ 5ಜೀ …!

Technologe News: 2ಜಿ  ಹೋಯ್ತು  3ಜಿ ಬಂತು ಅದು ಆಯ್ತು  ಇದೀಗ  5ಜಿ   ನೆಟ್ವರ್ಕ್ ಸುದ್ದಿಯಲ್ಲಿದೆ. ಅಷ್ಟಕ್ಕೂ  ಈ  5ಜಿ ಅಂದ್ರೆ ಏನು..? 5ಜಿ ಯಾಕೆ ಬೇಕು  ಎಲ್ಲಾ ಮಾಹಿತಿ ಇಲ್ಲಿದೆ. 5G ಎಂದರೇನು? 5G ನೆಟ್ವರ್ಕ್ ಎಂಬುದು ಐದನೇ ತಲೆಮಾರು ಅಥವಾ ಮುಂದಿನ ಪೀಳಿಗೆಯ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನವಾಗಿದ್ದು ಇದರಿಂದ ಜನರು ವಾಸಿಸುವ ಮತ್ತು ಕೆಲಸ ಮಾಡುವ...

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...

ದೀಪಾವಳಿ ಪೂಜೆ, ನೈವೇದ್ಯ ಮತ್ತು ಈ ದಿನ ಏನನ್ನು ದಾನ ಮಾಡಬಾರದೆಂಬ ಬಗ್ಗೆ ಮಾಹಿತಿ..

ಇದೇ ತಿಂಗಳು 14ರಿಂದ ದೀಪಾವಳಿ ಹಬ್ಬ ಶುರುವಾಗಲಿದೆ. ಹಾಗಾಗಿ ನಾವಿಂದು ದೀಪಾವಳಿ ಹಬ್ಬವನ್ನ ಆಚರಿಸುವುದರ ಬಗ್ಗೆ, ಲಕ್ಷ್ಮೀ ಪೂಜೆ ಮಾಡುವುದರ ಬಗ್ಗೆ ಮತ್ತು ಲಕ್ಷ್ಮೀ ಪೂಜೆಯ ದಿನ ಯಾವ ವಸ್ತುವನ್ನ ಕೊಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ದೀಪಾವಳಿ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img