Saturday, May 10, 2025

defamation

ಡಿಎಂಕೆ ನಾಯಕನ ವಿರುದ್ದ ಮಾನನಷ್ಟ ಮೊಕ್ಕದ್ದಮೆ..!

National story: ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img