Friday, July 11, 2025

Defence Departmental Officer

ರಕ್ಷಣಾ ಇಲಾಖಾ ಅಧಿಕಾರಿಗಳಿಂದ ಮಕ್ಕಳ ರಕ್ಷಣೆ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ  ಬೆಳ್ಳಂಬೆಳಗ್ಗೆ ಮಕ್ಕಳ  ರಕ್ಷಣ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಲಾಗಿದೆ. ಕೂಲಿ ಕೆಲಸಕ್ಕೆ ಎಂದು ಸಾಗಿಸ್ತಿದ್ದ 59  ಮಕ್ಕಳನ್ನು ರಕ್ಷಣಾ ಇಲಾಖಾ ಅಧಿಕಾರಿಗಳು ರಕ್ಷಣೆ ಮಾಡಿದ್ರು. ರಾಯಚೂರು ತಾಲೂಕು ಹಾಗೂ ಸಿರವಾರ ಪಟ್ಟಣ ದೇವದುರ್ಗ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆಂದು  ಮಕ್ಕಳನ್ನ ಗೂಡ್ಸ್ ವಾಹನಗಳಲ್ಲಿ ತೆರಳುವ ವೇಳೆ ದಾಳಿ ಮಾಡಿ ...
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img