Friday, October 17, 2025

Defence ministe

ಅಮಾಯಕರನ್ನ ಕೊಂದವ್ರು ಬೆಲೆ ತೆರುವಂತೆ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ಗೆ ರಾಜನಾಥ್‌ ಸಿಂಗ್‌ ಶ್ಲಾಘನೆ

ಆ‌ಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರ್‌ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್‌ಎಫ್‌ನ 50 ಮೂಲಸೌಕರ್ಯ ಯೋಜನೆಗಳ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img