Saturday, June 6, 2026

Degree College of Sindhanur City

RAICHUR : ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!

ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ‌ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ‌ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img