Sunday, September 6, 2026

Degree College of Sindhanur City

RAICHUR : ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!

ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ‌ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ‌ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img