Saturday, August 8, 2026

degree student

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img