Tuesday, July 22, 2025

dehali

ಸಾಂಸ್ಕೃತಿಕ ನಗರಿ ಮತ್ತೆ ಸ್ವಚ್ಛ ನಗರಿ? : ಪ್ರಶಸ್ತಿಯ ಟಾಪ್‌ ಪಟ್ಟಿಯಲ್ಲಿ ನಮ್ಮ ಮೈಸೂರು

ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಮಹಾನಗರಪಾಲಿಕೆಯು ಪ್ರಶಸ್ತಿ ಹೊಸ್ತಿಲಲ್ಲಿದೆ. ಸಾಂಸ್ಕೃತಿಕ ನಗರಿಯು ಯಾವ ಪ್ರಶಸ್ತಿಗಳಿಸಿದೆ ಎಂಬುದು ಜುಲೈ 17 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಟಗೊಳ್ಳಲಿದೆ. ಸರ್ಕಾರದ ಆಹ್ವಾನದ ಮೇರೆಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ನೀ‌ರ್ ಆಸೀಫ್ ನವದೆಹಲಿಗೆ ತೆರಳಿದ್ದಾರೆ. ಮೈಸೂರು ಮತ್ತೊಮ್ಮೆ ದೇಶದಾದ್ಯಂತ ಹೆಸರು ಗಳಿಸುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಈ...

Dehali ;ಉಷ್ಣ ಮಾರುತಕ್ಕೆ ತತ್ತರಿಸಿದ ಜನ!

ಉಷ್ಣಮಾರುತದ ಪರಿಣಾಮದಿಂದ ಉತ್ತರ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ರಾಜಧಾನಿ ದೆಹಲಿಯಲ್ಲಿ ಒಂದೇದಿನ 20 ಮಂದಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಹಾಗೂ ನೀರಿಗೆ ಕೆಲವೆಡೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಸಿ ಇಲ್ಲದ ಮನೆ ಹಾಗೂ ಆಸ್ಪತ್ರೆಗಳಲ್ಲಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಉತ್ತರ ಭಾರತದಾದ್ಯಂತ ಬುಧವಾರವೂ ಸುಮಾರು 45 ಡಿಗ್ರಿ ತಾಪಮಾನ ದಾಖಲೆಯಾಗಿದೆ. ತಾಪಮಾನ ಏರಿಕೆಯಿಂದ...

Arvind kejriwal : ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಜಾ

Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ. ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ. ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

China Bag : ಜಿ20 ಶೃಂಗಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ ಚೀನಾ ನಿಯೋಗ

National News : ಜಿ20 ಶೃಂಗಸಭೆಗೆ ಆಗಮಿಸಿದ ಚೀನಾ ನಿಯೋಗವು ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಹೋಟೆಲ್ ಪ್ರವೇಶಿಸಿದ್ದು, ತಪಾಸಣೆಗೆ ಒಳಪಡಿಸುವಂತೆ ಪೊಲೀಸರು ಒತ್ತಾಯಿಸಿದ ಬೆನ್ನಲ್ಲೇ ಅದನ್ನು ತನ್ನ ರಾಯಭಾರಿ ಕಚೇರಿಗೆ ಕಳುಹಿಸಿರುವ ಘಟನೆ ತಡವಾಗಿ ಇದೀಗ ಬೆಳಕಿಗೆ ಬಂದಿದೆ. ಚೀನಾದ ಪ್ರತಿನಿಧಿಗಳು ಚಾಣಕ್ಯಪುರಿಯಲ್ಲಿರುವ ತಾಜ್ ಪ್ಯಾಲೆಸ್ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್ ಪ್ರವೇಶಿಸುವ ವೇಳೆ ಅವರು ತಮ್ಮೊಂದಿಗೆ ಒಂದು...

BSY : ದೆಹಲಿಗೆ ತಲುಪಿದ ಬಿಎಸ್ ವೈ : ಮೈತ್ರಿ ಬಗ್ಗೆ ಬಿಎಸ್ ವೈ ಏನಂದ್ರು..?!

Political News: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್ ವೈ ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ...

Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಇಂದು ಅಂದರೆ  ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ  ರಾಕೇಶ್ ಟಿಕಾಯತ್ , ಡಾ.ಸುನಿಲಂ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್​, ರಣದೀಪ್​ ಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್​​, ಸಚಿವರಾದ ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ಬಿ.ನಾಗೇಂದ್ರ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ,...

UT Khadar : ಸ್ಪೀಕರ್ ಯು.ಟಿ.ಖಾದರ್ ಗೆ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿ

State News: ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶ್ರೀ ಗೋಪಾಲ್ ಗೌಡರವರ ಅಧ್ಯಕ್ಷತೆಯಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಸಂಸ್ಥೆಯಿಂದ ಕೊಡಮಾಡುವ "ಗ್ರೇಟ್ ಸನ್ ಆಫ್ ಇಂಡಿಯಾ" ಪ್ರಶಸ್ತಿಗೆ ಕರ್ನಾಟಕ ಸಭಾಧ್ಯಕ್ಷರಾದ ಯು.ಟಿ ಖಾದರ್ ರವರು ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ...

Hathanikund : ದೆಹಲಿಗೆ ಜಲದಿಗ್ಬಂಧನ : ಯಮುನಾ ಉಕ್ಕಿ ಹರಿದಿದ್ಯಾಕೆ..?!

Dehali News: ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿದಿದೆ. ಇದು ವರೆಗೂ ಯಮುನೆ ಮಳೆ ಕಡಿಮೆ ಹರಿದಿದ್ದರೂ ಇಂತಹ ಪರಿಸ್ಥಿತಿ ತಂದಿರಲಿಲ್ಲ. ಈ ಬಾರಿ ಮೈ ದುಂಬಿ ಹರಿದು ದೆಹಲಿಗೆ ಜಲದಿಗ್ಬಂಧನ ಹಾಕಿದ್ದಾಳೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹರಿಯಾಣದ ಹಥಿನಿಕುಂಡ್  ಬ್ಯಾರೇಜ್ ನಿಂದ ಬಿಡುಗಡೆಯಾದ ನೀರು ದೆಹಲಿ  ತಲುಪಲು ಕಡಿಮೆ ಸಮಯ ತೆಗೆದುಕೊಳ್ಳುತ್ತಿತ್ತು....

ಕಣ್ಣೀರು ಹಾಕಿದ ಪಿ.ಟಿ.ಉಷಾ..?! ಕಾರಣ ಕೇಳಿದ್ರೆ ನಿಮ್ಮ ಕಣ್ಣು ಒದ್ದೆಯಾಗುತ್ತೆ..!

Kerala News: ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್‌, ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು. ನವದೆಹಲಿಯಲ್ಲಿ  ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್‌ ಆಫ್‌ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img