Sunday, April 20, 2025

dehali news

Yamuna River: ಯಮುನಾ ಪ್ರವಾಹದಲ್ಲಿ ರಕ್ಷಿಸಿದ ಗೂಳಿಯ  ಬೆಲೆ ಎಷ್ಟು ಕೋಟಿ ಗೊತ್ತಾ..?! ಅಚ್ಚರಿ ಆದ್ರೂ ಇದು ಸತ್ಯ..!

Dehali News: ಯಮುನಾ ನದಿ ಉಕ್ಕಿ ಹರಿದು ದೆಹಲಿಯ ಕೆಂಪುಕೋಟೆಯು ಸಂಪೂರ್ಣ ಜಲಾವೃತವಾಗಿವೆ. ನೀರಿನಲ್ಲಿ ಸಿಲುಕಿದಂತಹ ಜಾನುವಾರುಗಳು ಸೇರಿದಂತೆ ಅನೇಕ ಪ್ರಾಣಿಗಳನ್ನು ರಕ್ಷಣಾದಳ ರಕ್ಷಿಸಿದೆ. ಹೀಗೆ ರಕ್ಷಿಸಿದ ಪ್ರಾಣಿಗಳ ಪೈಕಿ ಪ್ರೀತಂ ಎಂಬ ಗೂಳಿಯೂ ಒಂದು. ಇದರ ಬೆಲೆ ಬರೋಬ್ಬರಿ 1 ಕೋಟಿ!. ಗಾಜಿಯಾಬಾದ್‌ನಲ್ಲಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 8 ನೇ ಬೆಟಾಲಿಯನ್, ನಮ್ಮ...

ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ

National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು  ದೆಹಲಿ ಮುಖ್ಯಮಂತ್ರಿ  ಅರವಿಂದ್  ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ  ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. https://karnatakatv.net/india-developed-country-technoligy/ https://karnatakatv.net/modi-brother-admitted-to-hospital/ https://karnatakatv.net/maneesh-aphill-to-supreem-coart/

ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ..! ರಾಷ್ಟ್ರ ರಾಜಧಾನಿಯಲ್ಲಿ ಛೀ..ಥೂ ಘಟನೆ..!

National News: Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ  ಘಟನೆ  ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ  ಹರಿ ನಗರ ಪ್ರದೇಶದ  ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....

ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!

National News: Feb:27:ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ  ಭಾನುವಾರ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ನ ಹಿರಿಯ ನಾಯಕ ಮನೀಶ್‌ ಸಿಸೋಡಿಯಾರನ್ನು ಬಂಧನ ಮಾಡಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಂದಾಜು 8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಸಿಬಿಐನಿಂದ ಮನೀಶ್‌ ಸಿಸೋಡಿಯಾ ಅವರ ವಿಚಾರಣೆ ನಡೆಯಲು...

ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ನಿಂದಲೇ ಸಚಿವರ ಮೇಲೆ ಗುಂಡಿನ ದಾಳಿ…!

National News: ಒಡಿಶಾದ ಆರೋಗ್ಯ ಸಚಿವರ ಎದೆ ಮೇಲೆ ೨ ಬಾರಿ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಒಡಿಶಾದ ಜರ‍್ಸುಗುಡಾ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ನಡೆದಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಲ್ಲದೆ, ಸ್ವತ: ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ಸಚಿವ ನಬಾ ಕಿಶೋರ್‌ ದಾಸ್‌ ಅವರಿಗೆ...

ದೆಹಲಿ: ಪಥ ಸಂಚಲನದಲ್ಲಿ ವಿಭಿನ್ನ ಸ್ತಬ್ಧಚಿತ್ರಗಳ ಪ್ರದರ್ಶನ…!

Republic Day Special: ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ. ದೆಹಲಿಯಲ್ಲಿ ಪಥಸಂಚಲನದ ಮೆರಗು ಮತ್ತಷ್ಟು ದೇಶ ಭಕ್ತಿಯನ್ನು ಮೂಡಿಸುತ್ತಿದೆ. ಜನ ಗಣ ಮನ ಉದ್ಘಾರ ಎಲ್ಲೆಡೆ ಕೇಳಿ ಬರುತ್ತಿದೆ. ಪಥ ಸಂಚಲನದಲ್ಲಿ ನೆರೆದಿರೋ  ಜನರಿಗೆ ಅನೇಕ ಟ್ಯಾಬ್ಲೋಗಳು ಮುದ ನೀಡಿವೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು...

ತಡರಾತ್ರಿ ಆಟೋ ಡ್ರೈವರ್‌ ಮನೆಯಲ್ಲಿ ಊಟ ಮಾಡಿದ ದೆಹಲಿ ಮುಖ್ಯಮಂತ್ರಿ..!

Dehali News: ಆಮ್ ಆದ್ಮಿ ಪಕ್ಷದ ಸಂಚಾಲಕ,ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಹಮದಾಬಾದ್‌ನಲ್ಲಿ ಆಟೋ ಡ್ರೈವರ್‌ಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು. ಮತ್ತು ತಡರಾತ್ರಿ ಅವರ ಮನೆಗೆ ತೆರಳಿ ಊಟ ಮಾಡಿದರು. ಆದರೆ, ಆಟೋ ಚಾಲಕನ ಮನೆಗೆ ತಲುಪುವ ಮುನ್ನವೇ ಸಿಎಂ ಕೇಜ್ರಿವಾಲ್ ಮತ್ತು ಅಹಮದಾಬಾದ್ ಪೊಲೀಸರ ನಡುವೆ ಹೈವೋಲ್ಟೇಜ್ ಡ್ರಾಮಾ ನಡೆದಿದೆ. ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್...

ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದೀರಾ..?! ಶಿಕ್ಷೆಯಾದೀತು ಹುಷಾರ್ ..!

Dehali News: ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು  ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವಿಚಾರಣೆಯನ್ನು ಸೆಪ್ಟೆಂಬರ್  28ಕ್ಕೆ ಮುಂದೂಡಲಾಗಿದೆ. ಈ ವಿಷಯದಲ್ಲಿ ಉತ್ತರಗಳನ್ನು ಸಲ್ಲಿಸಲು ಕಕ್ಷಿದಾರರಿಗೆ ತಿಳಿಸಿದೆ. ಬೀದಿ ನಾಯಿಗಳ ಹಾವಳಿ ಪ್ರತಿ ವರ್ಷ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ...

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಮೂವರು ದಾರುಣ ಸಾವು..!

National News: ನವದೆಹಲಿಯಲ್ಲಿ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡ ಕುಸಿದು ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಟ್ಟಡದ ಕೆಲಸ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಇಬ್ಬರು...

ಈ ವರ್ಷದ ದೀಪಾವಳಿಗೆ ಪಟಾಕಿ ನಿಷೇಧ…!

Dehali News: ಈ  ವರ್ಷದ  ದೀಪಾವಳಿಗೆ ರಾಜಧಾನಿ  ದೆಹಲಿ ಬೃಹತ್ತರವಾದ ನಿರ್ಧಾರವನ್ನು  ಕೈಗೊಂಡಿದೆ. ದೀಪದ ಹಬ್ಬಕ್ಕೆ  ಪಟಾಕಿಯನ್ನು ನಿಷೇಧಿಸಿದೆ. ಪಟಾಕಿ  ಸಿಡಿಸುವುದಷ್ಟೇ ಅಲ್ಲದೆ ಉತ್ಪಾದನೆ  ಸಂಗ್ರಹಣೆ ಮಾರಾಟವನ್ನು  ನಿಷೇಧಿಸಲಾಗಿದೆ.  ಈ ಬಗ್ಗೆ ದೆಹಲಿ ಪರಿಸರ  ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ. ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ. ಜನರ ಜೀವವನ್ನು...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img