Wednesday, August 6, 2025

dehali news

ದೆಹಲಿಯಲ್ಲಿ ಸಿಬಿಐ ಅಧಿಕಾರಿ ಆತ್ಮಹತ್ಯೆ…!

Dehali News: ದೆಹಲಿ ನಗರದ ಡಿಫೆನ್ಸ್ ಕಾಲೋನಿಯಲ್ಲಿ ಸಿಬಿಐ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಡೆತ್​ ನೋಟ್​​ ಬರೆದಿಟ್ಟ ಜಿತೇಂದ್ರ ಕುಮಾರ್ (48) ಬೆಲ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್​ ನೋಟ್​ನಲ್ಲಿ, "ನಾನು ಸಾಯುತ್ತಿದ್ದೇನೆ, ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿದ್ದಾರೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ಅವರ...

ವಿಕಲಚೇತನ ಯುವಕನನ್ನು ಕೊಂದ ಬಾಲಕ..! ಕೊಲೆಗೆ ಪ್ರೇರಣೆಯಾಯ್ತು ಬಾಲಿವುಡ್ ಸಿನಿಮಾ..!

Crime Story: ಸಿನಿಮೀಯ ಶೈಲಿಯಲ್ಲಿ ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ವಿಕಲಚೇತನ ಯುವಕನನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆ ಬಾಲಕ ಮನೆಗೆಲಸದ ಸಹಾಯಕನಾಗಿ ಯುವಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆ ವಿಕಲಚೇತನ ಯುವಕನ ಪೋಷಕರು ದೇವಸ್ಥಾನಕ್ಕೆ ಹೋಗಿದ್ದರು. ಆಗ ಅವರ ಮನೆಯಲ್ಲಿ ಕೆಲಸ...

ಪೋಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ…!

Dehali News: ನವದೆಹಲಿಯಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಹುಲ್ ತ್ಯಾಗಿ ( 33) ಆತ್ಮಹತ್ಯೆಗೆ ಶರಣಾದವರು ಎಂದು  ತಿಳಿದು ಬಂದಿದೆ.ನವದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಘಟನೆ ನಡೆದಿದೆ. ರಾಹುಲ್ ಅವರ ತಂದೆ ಹಲವು ಬಾರಿ ಅವರ ಮೊಬೈಲ್‌ಗೆ ಕರೆ ಮಾಡಿದ್ದಾರಾದರೂ, ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ...

ದೆಹಲಿ ಉಪಮುಖ್ಯಮಂತ್ರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

Dehali News: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ...

Delhiಯಲ್ಲಿ ಇಂದು 27,561 ಹೊಸ ಕೋವಿಡ್ ಪ್ರಕರಣಗಳು ಪತ್ತೆ..!   

ದೆಹಲಿ : ಇಂದು ದೆಹಲಿಯಲ್ಲಿ 27561 ಹೊಸ ಕೋರೊನಾ ಪ್ರಕರಣಗಳು(New corona cases) ಪತ್ತೆಯಗಿದ್ದು, ಕಳೆದ 24 ಗಂಟೆಗಳಲ್ಲಿ ಶೇಕಡಾ 29ರಷ್ಟು ಹೆಚ್ಚಾಗಿದೆ. ಇನ್ನು ಕೊರೋನಾ ದಿಂದ 40 ಜನ ಸಾವನ್ನಪ್ಪಿದ್ದಾರೆ. ಇನ್ನು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳು 87,445 ರಷ್ಟಿದೆ. 25,240 ಕೊರೋನಾ ರೋಗಿಗಳು  ಹೋಂ ಐಸೋಲೇಷನ್(Home Isolation) ನಲ್ಲಿ ಇದ್ದಾರೆ. ಕಳೆದ 24...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img