Monday, March 16, 2026

#dehli kamakya north east express

BIHAR: ಹಳಿ ತಪ್ಪಿದ ರೈಲು ದುರಂತ ; ನಾಲ್ವರ ದುರ್ಮರಣ..!

ರಾಷ್ಟ್ರೀಯ ಸುದ್ದಿ : ಬುದುವಾರ ರಾತ್ರಿ ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ದೆಹಲಿ-ಕಾಮಾಕ್ಯ ಈಶಾನ್ಯ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದೆ. ರೈಲಿನ ಆರು ಬೋಗಿಗಳು ಹಳಿ ತಪ್ಪಿದ್ದು  ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು 70 ಜನ ಗಂಭೀರ ಗಾಯಗೊಂಡಿದ್ದಾರೆ. ರೈಲಿನಲ್ಲಿ 1006 ಜನ ಪ್ರಯಾಣಿಕರು ಗುವಾಹಟಿಯ ಕಾಮಾಕ್ಯ ಜಂಕ್ಷನ್ ಗೆ...
- Advertisement -spot_img

Latest News

Tumakuru: ಚಿನ್ನಕ್ಕಾಗಿ ವೃದ್ಧೆಯನ್ನ ಹ*ತ್ಯೆಗೈದ ತುಮಕೂರಿನ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷ

Tumakuru: ತುಮಕೂರು: ತುಮಕೂರಿನಲ್ಲಿ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷನಿಂದ ವೃದ್ಧೆಯ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಈ ಘಟನೆ...
- Advertisement -spot_img