Wednesday, September 24, 2025

Dehradun

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img