Wednesday, August 12, 2026

Dehradun

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img