Friday, July 24, 2026

deklhi

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ಸಹಾನುಭೂತಿ!

National news : ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...
- Advertisement -spot_img

Latest News

ನೀರಿನಲ್ಲಿ ಮುಳುಗಿದ ಅಸ್ಸಾಂ: 47 ಮಂದಿ ಸಾವು, 80 ಜನ ನಾಪತ್ತೆ – ಶೋಕಸಾಗರದಲ್ಲಿ ಸಂತ್ರಸ್ತರು!

ಈಶಾನ್ಯ ಭಾರತದ ಸುಂದರ ರಾಜ್ಯವಾದ ಅಸ್ಸಾಂನಲ್ಲಿ ಈಗ ಪ್ರಕೃತಿಯ ವಿಕೋಪದಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡೀ ರಾಜ್ಯವೇ ನಲುಗಿ ಹೋಗಿದ್ದು,...
- Advertisement -spot_img