ನವದೆಹಲಿ : ಹೆಂಡತಿ ತನ್ನ ಗಂಡನನ್ನು ತುಂಡು ತುಂಡು ಮಾಡಿ ಡ್ರಮ್ನಲ್ಲಿ ತುಂಬಿದ್ದ ಪ್ರಕರಣವು ಎಲ್ಲರನ್ನೂ ಶಾಕ್ಗೆ ಒಳಗಾಗಿಸಿತ್ತು. ಅಲ್ಲದೆ ನವ ವಿವಾಹಿತ ಯುವತಿ ತನ್ನ ಗಂಡನ ಕೊಲೆಗೆ ಸುಪಾರಿ ನೀಡಿದ್ದ ರಾಜಾ ರಘುವಂಶಿ ಪ್ರಕರಣ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ ಇದೀಗ ಅದೇ ಮಾದರಿಯ ಪ್ರಕರಣವೊಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಇನ್ನೂ...
ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...
ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...
National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್ನಲ್ಲಿ ಮೃತಳಾದ ಕೇಸ್ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...
DELHI : ದೆಹಲಿ ವಿಧಾನಸಭಾ ಚನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ , 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧವಾಗಿದೆ . ಆದರೆ ಈಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ಈಗ ಜೋರಾಗಿದೆ.
ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನ ಮುಖ್ಯಮಂತ್ರಿ ಮಾಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ...
Gadag News: ಗದಗ: ಗದಗದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ 'ಆಪ್' ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರ ನಿರೀಕ್ಷೆಯಿಂದಾಗಿ ಆಮ್ ಆದ್ಮಿ ಪಾರ್ಟಿ ಮೇಲೆ ಬಂದಿತ್ತು. ಅವರ ನೀತಿ, ಭರವಸೆಗಳಿಗೆ ಬಹಳಷ್ಟು ಜನರ ಆಕರ್ಷಣೆ ಇತ್ತು. ಜನಾದೇಶ ನೋಡಿದರೆ ಮತ್ತೆ ನಾವು ಮರುಪರಿಶೀಲನೆ ಮಾಡ್ಬೇಕು. ಒಟ್ಟು ಪೂರ್ಣ ಫಲಿತಾಂಶ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ನಮಗೆ ನಿಚ್ಚಳ ಬಹುಮತವನ್ನು ದೆಹಲಿಯ ಜನ ನೀಡತ್ತಾರೆ. ಜೆಪಿ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ , ರಾಜನಾಥ್...
ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್ರ ಆಪ್ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ.
ನವದೆಹಲಿ...
Delhi News: ದೆಹಲಿ ಮೆಟ್ರೋ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಿದೆ. ಈ ಬಾರಿ ಮಂಗಳಮುಖಿಯೊಬ್ಬಳು ಭಿಕ್ಷೆ ಬೇಡಲು ಬಂದು, ಆಕೆಗೆ ಓರ್ವ ವ್ಯಕ್ತಿ ಭಿಕ್ಷೆ ಹಾಕಿಲ್ಲವೆಂಬ ಕಾರಣಕ್ಕೆ, ಬಟ್ಟೆ ಎತ್ತಿ ತನ್ನ ಖಾಸಗಿ ಅಂಗ ತೋರಿಸಿದ್ದಾಳೆ. ಈ ದೃಶ್ಯವನ್ನು ದೂರದಲ್ಲಿ ಕುಳಿತಿದ್ದ ಪ್ರಯಾಣಿಕ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ.
ಮೊದಲು ವ್ಯಕ್ತಿಯೊಂದಿಗೆ ಜಗಳವಾಡುವ ಇಬ್ಬರು ಮಂಗಳಮುಖಿಯರು,...
Delhi News: ಇತ್ತೀಚಿನ ದಿನಗಳಲ್ಲಿ ಯಾರ ಮೇಲೆಯೂ ನಂಬಿಕೆ ಇಡುವಂತಿಲ್ಲ. ಅಷ್ಟು ಕೆಟ್ಟುಹೋಗಿದೆ ಕಾಲ. ಯಾವುದಾದರೂ ಹೊಟೇಲ್, ಸಾರ್ವಜನಿಕ ಶೌಚಾಲಯ, ಅಥವಾ ಬಾಡಿಗೆ ಮನೆಗೆ ಹೋಗಲು ಕೂಡ, ಹತ್ತು ಬಾರಿ ಯೋಚಿಸಬೇಕಾಗಿದೆ.
ಈ ಮಾತು ಹೇಳಿದ್ದೇಕೆ ಎಂದರೆ, ದೆಹಲಿಯ ಬಾಡಿಗೆ ಮನೆಯೊಂದರಲ್ಲಿ ಇಂಥ ಘಟನೆ ನಡೆದಿದೆ. ಓರ್ವ ಯುವತಿ ಯುಪಿಎಸ್ಸಿ ಪರೀಕ್ಷೆಗೆ ತರಬೇತಿ ಪಡೆಯಲು ದೆಹಲಿಗೆ...