Sunday, June 1, 2025

#delhi capital

ಶೋಕದಲ್ಲಿರುವ ಭಾರತೀಯರನ್ನ ಮತ್ತಷ್ಟು ಕೆರಳಿಸಿದ ಪಾಪಿಗಳು..! : ಪಾಕ್‌ ಹೈಕಮಿಷನ್‌ನಲ್ಲಿ ಕೇಕ್‌ ಕಟ್‌ ಮಾಡಿದ್ರಾ ದುಷ್ಟರು..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಪಾಕಿಸ್ತಾನದ ಉಗ್ರರು ಬಲಿ ಪಡೆದಿದ್ದಾರೆ. ಆದರೆ ಈ ಆಘಾತ, ನೋವಿನಲ್ಲಿರುವ ಇಡೀ ಭಾರತೀಯರನ್ನು ಮತ್ತಷ್ಟು ಕೆರಳಿಸುವ ಕೆಲಸಕ್ಕೆ ಪಾಕಿಸ್ತಾನ ಮುಂದಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್‌ ಕಚೇರಿಯಲ್ಲಿ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ...

DELHI: ಮನು, ಗುಕೇಶ್, ಹರ್ಮನ್ ಗೆ ಖೇಲ್ ರತ್ನ ಪ್ರಶಸ್ತಿ 32 ಸಾಧಕರಿಗೆ ಅರ್ಜುನ ಅವಾರ್ಡ್‌

ಶೂಟರ್‌ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್‌, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್‌ಪ್ರೀತ್ ಸಿಂಗ್‌, ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಗುರುವಾರ ಸಚಿವಾಲಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿತು. ಒಲಿಂಪಿಕ್ಸ್‌ನ ಕಂಚು ವಿಜೇತ ಭಾರತ...

DELHI : ದೆಹಲಿಯಲ್ಲಿ ಅರ್ಚಕರಿಗೂ ಲಾಟರಿ!, ಪ್ರತಿ ತಿಂಗಳು 18 ಸಾವಿರ ಹಣ!

2025ರಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತದಾರರನ್ನು ಓಲೈಸಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಮುಂಬರುವ ಚುನಾವಣೆಯ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿರುವ ಕೇಜ್ರಿವಾಲ್, ಇದೀಗ ಮತ್ತೊಂದು ಪ್ರಮುಖ ಘೋಷಣೆಯನ್ನು ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆಮ್...

DELHI: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ,ಬೇಡಿಕೆ ಇಟ್ಟ ಆಮ್ ಆದ್ಮಿ ಪಕ್ಷ

INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್‌ ವಿರುದ್ಧ ಆಪ್‌ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ ಹೇಳಿಕೆಯಿಂದ ಆಪ್‌ ಕೆಂಡವಾಗಿದ್ದು INDIA ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಅಂತ ವರದಿಯಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲು...

DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ...

AAP Delhi: ಕೇಜ್ರಿವಾಲಾ ಅವರ ಹುಟ್ಟುಹಬ್ಬಕ್ಕೆ ಹಲವು ಹೆಸರುಗಳಿಂದ ವರ್ಣಿಸಿ ಶುಭಾಶಯ ಕೋರಿದ ನಾಯಕರು..!

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲಾ ಅವರ ದಿನಾಚರಣೆ (ಆಗಸ್ಟ್ 16) ಆಚರಿಸಿಕೊಂಡಿದ್ದು ಅವರನ್ನು ಆಮ್ ಆದ್ಮಿ ಪಕ್ಷ ಹಲವು ರೀತಿಯಲ್ಲಿ ವರ್ಣಿಸಿದೆ.  ಭಾರತೀಯ ಸರ್ಕಾರಿ ಶಾಲೆಗಳು ಉನ್ನತ ದರ್ಜೆಯ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸಬಹುದು ಎಂದು ನಮ್ಮನ್ನು ನಂಬಿಸಿದ ಚಾಂಪಿಯನ್‌  ಶಿಕ್ಷಣ, ಆರೋಗ್ಯ, ವಿದ್ಯುತ್ ಮತ್ತು ನೀರಿನಂತಹ ಮೂಲಭೂತ ಅವಶ್ಯಕತೆಗಳನ್ನು ನಮ್ಮ ರಾಜಕೀಯ ಭಾಷಣದ...

CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img