Thursday, April 23, 2026

#delhi capital

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

ಸಾಮ್ರಾಜ್ಯವನ್ನೇ ಕರೆತಂದ ಪುಟಿನ್‌.. ದಿಲ್ಲಿಯಲ್ಲಿ ಹೇಗಿದೆ ಮೋದಿ ಕೋಟೆ?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ ದಿಲ್ಲಿಯ ಪಾಲಂ ಏರ್‌ಪೋರ್ಟ್‌ಗೆ ಸ್ವತಃ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಸ್ವಾಗತ ಕೋರಿದ್ದಾರೆ. ಇದು ಕೇವಲ ಒಂದು ದ್ವಿಪಕ್ಷೀಯ ಭೇಟಿಯಲ್ಲ. ಬದಲಾಗಿ ಇಡೀ ದಿಲ್ಲಿಯನ್ನೇ ಒಂದು ಅಭೇದ್ಯ ಕೋಟೆಯನ್ನಾಗಿ ಪರಿವರ್ತಿಸಿ ನಡೆಯುತ್ತಿರುವ, ಹೈ-ವೋಲ್ಟೇಜ್‌ ಸಮ್ಮಿಟ್‌ ಆಗಿದೆ. ಉಕ್ರೇನ್ ಯುದ್ಧ ಹಿನ್ನೆಲೆ ಜಗತ್ತಿನ ಕಣ್ಣು ಪುಟಿನ್...

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್‌ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ್ದಾರೆ. ದಿಲ್ಲಿಗೆ ಬಂದಿಳಿದ ತಕ್ಷಣವೇ ವಿಮಾನ ನಿಲ್ದಾಣದಿಂದ ನೇರವಾಗಿ ಲೋಕ ನಾಯಕ್‌ ಆಸ್ಪತ್ರೆಗೆ ತೆರಳಿದ್ದಾರೆ. ದೆಹಲಿ ಕಾರು ಬಾಂಬ್‌ ಸ್ಪೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ಯೋಗಕ್ಷೇಮ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಾವು ನಿಮ್ಮ ಜೊತೆ ಇದ್ದೇವೆ ಎಂಬ...

ಅಮಿತ್ ಶಾ ಹೈವೋಲ್ಟೇಜ್‌ ಮೀಟಿಂಗ್‌

ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ನಿನ್ನೆಯೇ ಘಟನಾ ಸ್ಥಳಕ್ಕೆ ಅಮಿತ್ ಶಾ ಭೇಟಿ ನೀಡಿದ್ದರು. ಇಂದು ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಯು ದೇಶದ ಆಂತರಿಕ ಭದ್ರತಾ ಸನ್ನಿವೇಶವನ್ನು ಪರಿಶೀಲಿಸುವ ಮತ್ತು...

DK ವಾಪಸ್ ಬರ್ತಿದ್ದಂತೆ ದೆಹಲಿಗೆ ಸಿದ್ದು ಆಪ್ತರು!

ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಣಕ್ಷಣಕ್ಕೂ ನವೆಂಬರ್‌ ಕ್ರಾಂತಿಯ ಜ್ವಾಲೆ ಹೆಚ್ಚಾಗುತ್ತಿದೆ. ಕ್ರಾಂತಿ ಸಂಘರ್ಷ ಬೆನ್ನಲ್ಲೇ ಇಬ್ಬರು ಘಟಾನುಘಟಿ ನಾಯಕರು, ದಿಢೀರ್‌ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಭಾನುವಾರಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್‌ ದೆಹಲಿಗೆ ಹೋಗಿದ್ರು. ಆದ್ರೆ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಬರಿಗೈಯಲ್ಲಿ ವಾಪಸ್ ಆಗಿದ್ರು. ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಮತ್ತು ಸಚಿವರಾದ...

ಲ್ಯಾಂಡಿಂಗ್‌ ಗೇರ್‌ನಲ್ಲಿ ಕುಳಿತು ಬಂದ ಬಾಲಕ!

ವಿಮಾನದ ಲ್ಯಾಂಡಿಂಗ್‌ ಗೇರ್‌ನಲ್ಲಿ ಅಡಗಿ ಕುಳಿತ ಬಾಲಕನೊಬ್ಬ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿದ್ದಾನೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ, ಘಟನೆ ಬೆಳಕಿಗೆ ಬಂದಿದೆ. ಬಳಿಕ ಅದೇ ವಿಮಾನದಲ್ಲಿ ಬಾಲಕನನ್ನು ವಾಪಸ್‌ ಕಳಿಸಲಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ದಾಳಿ ವೇಳೆ ಹಲವರು, ಅಮೆರಿಕ ಯುದ್ಧ ವಿಮಾನದ ರೆಕ್ಕೆ ಮೇಲೆ ಸಿಕ್ಕ ಸಿಕ್ಕ ಕಡೆ ಕುಳಿತಿದ್ದರು. ವಿಮಾನ ಮೇಲಕ್ಕೆ...

“ಬುರುಡೆ” ಬಗ್ಗೆ ಸಾಮಾಜಿಕ ಹೋರಾಟಗಾರ ಜಯಂತ್‌ ಸ್ಫೋಟಕ ವಿಷ್ಯ

ಧರ್ಮಸ್ಥಳ ಪ್ರಕರಣ ಮಹತ್ವದ ಘಟ್ಟ ತಲುಪಿದೆ. ನಿಗೂಢ ಸಾವುಗಳ ಪ್ರಕರಣದ ದಿಕ್ಕಲ್ಲಿ ತನಿಖೆ ಆರಂಭವಾಗಿತ್ತು. ಆದ್ರೀಗ ದೂರುದಾರರ ಬುಡಕ್ಕೆ ಬಂದು ನಿಂತಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ತಪ್ಪು ಒಪ್ಪಿಕೊಳ್ಳುತ್ತಿದ್ದಂತೆ, ಪ್ರಕರಣ ಬೇರೆಯದ್ದೇ ತಿರುವು ಪಡೆದಿದೆ. ಚಿನ್ನಯ್ಯ ಎಲ್ಲೆಲ್ಲಿ ಓಡಾಡಿದ್ದ. ಯಾರನ್ನೆಲ್ಲಾ ಭೇಟಿಯಾಗಿದ್ದ. ಆತನ ಕೆಲಸಗಳಿಗೆ ಸಹಾಯ ಮಾಡಿದ್ಯಾರು?. ಹೋದಲ್ಲೆಲ್ಲಾ ಚಿನ್ನಯ್ಯನಿಗೆ ಆಶ್ರಯ, ಊಟ ಕೊಟ್ಟಿದ್ಯಾರು? ಹೀಗೆ...

ಶೋಕದಲ್ಲಿರುವ ಭಾರತೀಯರನ್ನ ಮತ್ತಷ್ಟು ಕೆರಳಿಸಿದ ಪಾಪಿಗಳು..! : ಪಾಕ್‌ ಹೈಕಮಿಷನ್‌ನಲ್ಲಿ ಕೇಕ್‌ ಕಟ್‌ ಮಾಡಿದ್ರಾ ದುಷ್ಟರು..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಪಾಕಿಸ್ತಾನದ ಉಗ್ರರು ಬಲಿ ಪಡೆದಿದ್ದಾರೆ. ಆದರೆ ಈ ಆಘಾತ, ನೋವಿನಲ್ಲಿರುವ ಇಡೀ ಭಾರತೀಯರನ್ನು ಮತ್ತಷ್ಟು ಕೆರಳಿಸುವ ಕೆಲಸಕ್ಕೆ ಪಾಕಿಸ್ತಾನ ಮುಂದಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್‌ ಕಚೇರಿಯಲ್ಲಿ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ...

DELHI: ಮನು, ಗುಕೇಶ್, ಹರ್ಮನ್ ಗೆ ಖೇಲ್ ರತ್ನ ಪ್ರಶಸ್ತಿ 32 ಸಾಧಕರಿಗೆ ಅರ್ಜುನ ಅವಾರ್ಡ್‌

ಶೂಟರ್‌ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್‌, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್‌ಪ್ರೀತ್ ಸಿಂಗ್‌, ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಗುರುವಾರ ಸಚಿವಾಲಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿತು. ಒಲಿಂಪಿಕ್ಸ್‌ನ ಕಂಚು ವಿಜೇತ ಭಾರತ...

DELHI : ದೆಹಲಿಯಲ್ಲಿ ಅರ್ಚಕರಿಗೂ ಲಾಟರಿ!, ಪ್ರತಿ ತಿಂಗಳು 18 ಸಾವಿರ ಹಣ!

2025ರಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತದಾರರನ್ನು ಓಲೈಸಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಮುಂಬರುವ ಚುನಾವಣೆಯ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿರುವ ಕೇಜ್ರಿವಾಲ್, ಇದೀಗ ಮತ್ತೊಂದು ಪ್ರಮುಖ ಘೋಷಣೆಯನ್ನು ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆಮ್...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img