Sunday, April 13, 2025

Delhi capitals

ಮುಂಬೈ ಗೆಲುವನ್ನು ಸಂಭ್ರಮಿಸಿದ ಆರ್ಸಿಬಿ ಆಟಗಾರರು, ಫ್ಯಾನ್ಸ್

ಮುಂಬೈ:ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಗೆದ್ದು ಬೀಗಿದೆ. ಇದರ ಫಲವಾಗಿ ಆರ್ಸಿಬಿ ಪ್ಲೇ ಆಫ್ಗೆ ಏರಿದೆ. ಪಂದ್ಯಕ್ಕೂ ಮುನ್ನ ಮುಂಬೈ ಗೆಲ್ಲಲ್ಲಿ ಎಂದು ಆರ್ಸಿಬಿ ಆಟಗಾರರು, ಆರ್ಸಿಬಿ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸ್ವತಃ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಮುಂಬೈ ಗೆಲ್ಲಲಿ ಎಂದು ಬಹಿರಂಗವಾಗಿ ಬೆಂಬಲಿಸಿದ್ದರು. https://www.youtube.com/watch?v=5Yb1-3beGt8 ಈ ಎಲ್ಲಾ ಕಾರಣಗಳಿಂದ ಡೆಲ್ಲಿ ಹಾಗೂ ಮುಂಬೈ ಪಂದ್ಯ...

ಮುಂಬೈಗೆ ಗೆಲುವು:  ಪ್ಲೇ ಆಫ್ಗೆ ಆರ್ಸಿಬಿ

ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು. ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...

ಆರ್ಸಿಬಿಗೆ ಸಹಾಯ ಮಾಡುತ್ತಾ ಮುಂಬೈ ?

ಮುಂಬೈ: ಎಲ್ಲರೂ ಕಾತರದಿಂದ ಕಾಯುತ್ತಿರುವ ಡೆಲ್ಲಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದ ಮೂಲಕ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಕೂತೂಹಲದ ಪಂದ್ಯಕ್ಕೆ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಡೆಲ್ಲಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಇತ್ತ ಆರ್ಸಿಬಿ...

ಪ್ಲೇ ಆಫ್ ಲೆಕ್ಕಾಚಾರ ಹೇಗೆ ? 4ನೇ ಸ್ಥಾನ ಡೆಲ್ಲಿಗೋ ಆರ್ಸಿಬಿಗೋ..?

ಮುಂಬೈ:15ನೇ ಆವೃತ್ತಿಯ ಐಪಿಎಲ್ ನಿರ್ಣಾಯಕ ಘಟ್ಟ ತಲುಪಿದೆ. ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ ಗೆದ್ದ ಪರಿಣಾಮ ಆರ್ಸಿಬಿ ಟಾಪ್ 4ರಿಂದ ಹೊರ ಬಿದ್ದಿದೆ. ಗುಜರಾತ್ ಟೈಟಾನ್ಸ್ ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಇನ್ನು ಲಕ್ನೊ ಹಾಗೂ ರಾಜಸ್ಥಾನ ರಾಯಲ್ಸ್ ತಂಡ ತಂಡಗಳು ಪ್ಲೇ ಆಫ್ ಪ್ರವೇಶಿಸೋದು ಖಚಿತವಾಗಿದೆ. ಇನ್ನು ನಾಲ್ಕನೆ ಸ್ಥಾನಕ್ಕೆ ಯಾವ ತಂಡ...

ಪ್ಲೇ ಆಫ್ ಗೆ ಮತ್ತಷ್ಟು ಹತ್ತಿರವಾದ ಡೆಲ್ಲಿ ಕ್ಯಾಪಿಲ್ಸ್

ಮುಂಬೈ:ಶಾರ್ದೂಲ್ ಠಾಕೂರ್ ಅವರ ಮಾರಕ ದಾಳಿ ಹಾಗೂ ಮಿಚೆಲ್ ಮಾರ್ಷ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ವಿರುದ್ಧ 17 ರನ್ ಗಳ ಗೆಲುವು ದಾಖಲಿಸಿ ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗಿದೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ...

ಮಾರ್ಷ್ ಆರ್ಭಟ : ರಾಜಸ್ಥಾನ ಕಂಗಾಲ್

ಮುಂಬೈ:ಮಿಚೆಲ್ ಮಾರ್ಷ್ (89) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ ಡೆಲ್ಲಿ ತಂಡಕ್ಕೆ 161 ರನ್ ಗುರಿ ನೀಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಶ್ರೀಕರ್ ಭರತ್...

ಇಂದು ರಾಜಸ್ಥಾನ, ಡೆಲ್ಲಿ ಬಿಗ್ ಫೈಟ್

ಮುಂಬೈ:ಐಪಿಎಲ್ ನ 58ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನಕ್ಕೆ ಈ ಪಂದ್ಯ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಇತ್ತ ಮೊನ್ನೆಯಷ್ಟೆ ಚೆನ್ನೈ ವಿರುದ್ಧ ಸೋತ ಡೆಲ್ಲಿ ತಂಡ ಪ್ಲೇ ಆಫ್ ಪ್ರವೇಶಿಸಬೇಕಿದ್ದಲ್ಲಿ ಆಡುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಡೆಲ್ಲಿ ತಂಡ ಪುಟಿದೇಳುವ ವಿಶ್ವಾಸದಲ್ಲಿದೆ. ಡೆಲ್ಲಿ ತಂಡ...

ಚೆನ್ನೈ ಎಕ್ಸ್ ಪ್ರೆಸ್ ಮುಂದೆ ಮಂಕಾದ ಡೆಲ್ಲಿ

ಮುಂಬೈ:ಡೇವೊನ್ ಕಾನ್ವೆ ಅವರ ಸೊಗಸಾದ ಬ್ಯಾಟಿಂಗ್ ಹಾಗೂ ಮೊಯಿನ್ ಅಲಿ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಚೆನ್ನೈ ತಂಡ ಡೆಲ್ಲಿ ವಿರುದ್ಧ 91 ರನ್ ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಡೆವೊನ್ ಕಾನ್ವೆ...

ಇಂದು ಡೆಲ್ಲಿ, ಚೆನ್ನೈ ಪಂದ್ಯದ ಮೇಲೆ ಕೊರೋನಾ ಕರಿನೆರೆಳು

ಮುಂಬೈ: ಡೆಲ್ಲಿ ತಂಡದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಹೀಗಾಗಿ ಚೆನ್ನೈ ಹಾಗೂ ಡೆಲ್ಲಿ ನಡುವಿನ ಇಂದಿನ ಪಂದ್ಯ ನಡೆಯೋದು ಅನುಮಾನದಿಂದ ಕೂಡಿದೆ. ಡೆಲ್ಲಿ ತಂಡದ ಆಟಗಾರರೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಡೆಲ್ಲಿ ತಂಡವನ್ನು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ನಿರ್ಧಾರ ತಿಳಿಸುವವರೆಗೂ ಡೆಲ್ಲಿ ತಂಡದ ಆಟಗಾರರಿಗೆ ಹೋಟೇಲ್ ರೂಂಗಳಲ್ಲೆ ಇರುವಂತೆ ಸೂಚಿಸಲಾಗಿದೆ. https://www.youtube.com/watch?v=9IjAEYdg3Gg ಮಾಹಿತಿ ಪ್ರಕಾರ...

ಸನ್ ರೈಸರ್ಸ್ ಮುಳುಗಿಸಿ ಸೇಡು ತೀರಿಸಿಕೊಂಡ ವಾರ್ನರ್

ಮುಂಬೈ:ಸನ್ ರೈಸರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಸನ್ ರೈಸರ್ಸ್ ಮುಳುಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್. ವಾರ್ನರ್ ಸನ್ ರೈಸರ್ಸ್ ವಿರುದ್ಧ ಚೆನ್ನಾಗಿ ಆಡಿದ್ದರ ಹಿಂದೆ ಒಂದು ಕಾರಣವಿದೆ. ಡೇವಿಡ್ ವಾರ್ನರ್ ಕಳೆದ ಸೀಸನ್ಗಳಲ್ಲಿ ಸನ್ ರೈಸರ್ಸ್ ಪರ ಆಡಿದ್ದರು. ನಿನ್ನೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಒಂದು...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img