ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ಮಹತ್ವದ ತೀರ್ಪೊಂದನ್ನು ಭಾರತದ ಸುಪ್ರೀಂ ಕೋರ್ಟ್ ನೀಡಿದೆ. ಬಾಡಿಗೆದಾರರು ಯಾವ ಸಂದರ್ಭದಲ್ಲಿಯೂ ತಮ್ಮ ವಾಸಿಸುವ ಮನೆಯನ್ನು, ಅದರ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ. 5 ವರ್ಷ ಅಲ್ಲ 50 ವರ್ಷಗಳಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಆ ಆಸ್ತಿಯ ಮಾಲೀಕತ್ವವನ್ನು ಪಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದಾರೆ.
ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...