www.karnatakatv.net: ರಾಷ್ಟ್ರೀಯ- ಮುಂಬಯಿ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿದೆ. ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಿಂದ ಈ ರೈಲು ಮಡ್ಗಾಂವ್ ನಿಲ್ದಾಣಕ್ಕೆ ಹೊರಟ್ಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ರತ್ನಗಿರಿ ಸಮೀಪದ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿ ತಪ್ಪಿರುವುದಾಗಿ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...