Saturday, April 19, 2025

Delhi High court

ಶಾಲಾ ಮಕ್ಕಳಿಗೆ ಹೈಕೋರ್ಟ್‌ ಗುಡ್‌ ನ್ಯೂಸ್.. ಇನ್ಮುಂದೆ ಶಾಲೆಗೆ ಮಕ್ಕಳು ಮೊಬೈಲ್‌ ತರಬಹುದು..

News: ಶಾಲೆಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆಯನ್ನು ನಿಯಂತ್ರಿಸುವ ಸಮಗ್ರ ಮಾರ್ಗಸೂಚಿಗಳನ್ನು ದೆಹಲಿ ಹೈಕೋರ್ಟ್ ವಿಧಿಸಿದ್ದು, ಅದರ ಮೇಲೆ ಸಂಪೂರ್ಣ ನಿಷೇಧ ಹೇರುವ ಚಿಂತನೆಯನ್ನು ಕೈ ಬಿಟ್ಟಿದೆ. ಶೈಕ್ಷಣಿಕ ಪ್ರಯೋಜನಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಸಾಧನಗಳ ದುರುಪಯೋಗದ ಸಾಧ್ಯತೆ ಎರಡನ್ನೂ ಗಮನಿಸಿ ಸಮತೋಲನದ ವಿಧಾನವನ್ನು ಅನುಸರಿಸಲು ನ್ಯಾಯಾಲಯ ಹೇಳಿದೆ. ಅಲ್ಲದೆ ಶಾಲಾ ಮಕ್ಕಳ ಮೊಬೈಲ್‌ ಫೋನ್‌ ಬಳಕೆಯನ್ನು...

Arvind Kejriwal: ಕೇಜ್ರಿವಾಲ್​ಗೆ ಸದ್ಯಕ್ಕಿಲ್ಲ ರಿಲೀಫ್..!

ದೆಹಲಿ: ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಇವರೊಂದಿಗೆ ಮತ್ತೋರ್ವ ಆರೋಪಿ ವಿನೋದ್ ಚೌಹಾಣ್ ಕಸ್ಟಡಿ ಅವಧಿಯನ್ನೂ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.3ರ ವರೆಗೆ ವಿಸ್ತರಿಸಿದೆ. ಕಸ್ಟಡಿ ಅವಧಿ ಮುಗಿದ...

ಅಕ್ರಮ ಹಣ ವರ್ಗಾವಣೆ ಪ್ರಕರಣ : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಜಾಮೀನು

ದೆಹಲಿ: ಇಡಿ ದಾಖಲಿಸಿರುವ 466.51 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಪೂರ್ ಅವರನ್ನು ಫೆಡರಲ್ ತನಿಖಾ ಸಂಸ್ಥೆಯು 2022ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು. ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ ಕಪೂರ್, ಅವರ ಕುಟುಂಬ...
- Advertisement -spot_img

Latest News

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ,...
- Advertisement -spot_img