Saturday, May 9, 2026

Delhi meeting buzz

ಶೀಘ್ರ ಸಿಎಂ–ಡಿಸಿಎಂಗೆ ಹೈಕಮಾಂಡ್ ಬುಲಾವ್?

ಜನವರಿ 22ರಿಂದ ಆರಂಭವಾಗಿದ್ದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು, ಇದರೊಂದಿಗೆ ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕದನ ಮತ್ತೆ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶೀಘ್ರವೇ ಕಾಂಗ್ರೆಸ್ ಹೈಕಮಾಂಡ್ ದಿಲ್ಲಿಗೆ ಕರೆಸಿಕೊಳ್ಳಬಹುದೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದೆ. ಸಂಕ್ರಾಂತಿ ಬಳಿಕ ರಾಜ್ಯ ನಾಯಕತ್ವ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img