Friday, August 7, 2026

Delhi Meeting

ಪೆಲೆಟ್ ಗನ್ ಬಳಕೆ: ಗಾಯಾಳುವಿನ ಟೀ ಶರ್ಟ್‌ ಎತ್ತಿ ತೋರಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಗಾಯಗೊಂಡ 19 ವರ್ಷದ ಸಾಹಿಲ್ ಲೋಹ್‌ಚಾಬ್ ಅವರನ್ನು ಸ್ವತಃ ಮಾಧ್ಯಮಗಳ ಮುಂದೆ ಕರೆತಂದ...

NEET ಹೋರಾಟದಲ್ಲಿ ಕೇಂದ್ರ ಮಂಡಿಯೂರಿತಾ? ರಾಜೀನಾಮೆ ಪತ್ರ ಪಡೆದೇ ತೀರ್ತೀವಿ ಎಂದ ಸಿಜೆಪಿ!

ಕೇಂದ್ರ ಸರ್ಕಾರ ಮತ್ತು ಸಿಜೆಪಿ ನಾಯಕರ ನಡುವೆ ದೆಹಲಿಯ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ನಡೆದ ಎರಡನೇ ಸುತ್ತಿನ ರಹಸ್ಯ ಸಭೆಯು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಸಿಜೆಪಿ ನಾಯಕರು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಸಭೆಯಲ್ಲಿ ನೀಟ್...

‘ಆಶಾ ಕಾರ್ಯಕರ್ತೆ’ಯರ ಪರ ಕೇಂದ್ರಯಲ್ಲಿ HDK ಹೈ-ಲೆವೆಲ್ ಸಭೆ!

ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ ಹೊಸ ಭರವಸೆಯ ಬೆಳಕು ಮೂಡೋ ಸಾಧ್ಯತೆ ಹೆಚ್ಚಿದೆ. ಕರ್ನಾಟಕದಲ್ಲಿ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ಕಾರ್ಯಕರ್ತೆಯರು ಮುಂದಿಟ್ಟಿರುವ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮಟ್ಟದಲ್ಲಿ ಮಹತ್ವದ...

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...

ಡಿಸೆಂಬರ್‌ನಲ್ಲಿ ಸಂಪುಟ ಪುನರಚನೆಯಾಗಲಿದೆ : ಯಾರು ಇನ್, ಯಾರು ಔಟ್?

ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...

ಸಂಪುಟ ಪುನಾರಚನೆಗೆ ರಾಗಾ ಗ್ರೀನ್ ಸಿಗ್ನಲ್ – ಸಚಿವರಿಗೆ ‘ಗೇಟ್ ಪಾಸ್’ ಖಚಿತ!?

ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img