Friday, August 14, 2026

delhi news

Delhi News: ಇದು ವಿಚಿತ್ರ ಲವ್ ಸ್ಟೋರಿ: ಅಪರಾಧಿಯನ್ನೇ ವಿವಾಹದ ಜೈಲು ಅಧಿಕಾರಿ

Delhi News: ನವದೆಹಲಿಯಲ್ಲಿ ವಿಚಿತ್ರ ಲವ್ ಸ್ಟೋರಿ ಸುದ್ದಿಯಾಗಿದೆ. ಕೊಲೆ ಮಾಡಿ ಜೈಲಿಗೆ ಬಂದವನನ್ನು ಅಲ್ಲಿನ ಅಧಿಕಾರಿ ಪ್ರೀತಿಸಿ ವಿವಾಹವಾಗಿದ್ದಾರೆ. ಸತ್ನಾ ಸೆಂಟ್ರಲ್ ಜೈಲಿನಲ್ಲಿ ಈ ವಿಚಿತ್ರ ಲವ್ ಸ್ಟೋರಿ ನಡೆದಿದ್ದು, ಫಿರೋಜಾ ಖಾಟೂನ್ ಎಂಬಾಕೆ ಧರ್ಮೇಂದ್ರ ಸಿಂಗ್ ನನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾಳೆ. ಕೃಷ್ಣ ದತ್ ದೀಕ್ಷಿತ್ ಎಂಬುವವರ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ 2007ರಲ್ಲಿ...

ಭಯವಿಲ್ಲದೇ ರಿವಾಲ್ವರ್ ಬಳಸುವ ರೀತಿ ಹೇಳುವ ರೀಲ್ಸ್ ಮಾಡಲು ಹೋಗಿ ಸಾವನ್ನಪ್ಪಿದ ಯುವಕ

Delhi News: ರೀಲ್ಸ್ ಮಾಡಲು ಹೋಗಿ ಸಾವನ್ನಪ್ಪಿದ ಕೇಸ್‌ಗಳು ಬಹಳ ಇದೆ. ಆದರೆ ಇಲ್ಲೋರ್ವ ಯುವಕ ರಿವಾಲ್ವರ್ ಅನ್ನು ಬಳಸುವ ರೀತಿ ಹೇಳಲು ಹೋಗಿ, ಎದೆಗೆ ಗುಂಡು ತಾಗಿ, ಸಾವನ್ನಪ್ಪಿದ್ದಾನೆ. ದೆಹಲಿಯ ದಲ್ಲುಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಪವನ್ ರೀಲ್ಸ್ ಮಾಡಿ, ಪ್ರಾಣಬಿಟ್ಟ ಯುವಕ. ಈತ ತನ್ನ ಗೆಳೆಯನ ಬಳಿ ವೀಡಿಯೋ ರೆಕಾರ್ಡ್...

ಸೈಬರ್ ವಂಚಕರ ಮಾತು ಕೇಳಿ ಶಾಕ್‌ ಆದ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್

Delhi News: ಸೈಬರ್ ವಂಚಕರ ಮಾತು ಕೇಳಿ ಶಾಲಾ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ಆಗ್ರಾದಲ್ಲಿ ನಡೆದಿದೆ. ಆಗ್ರಾದಲ್ಲಿ ಮಾಲತಿ ಶರ್ಮಾ ಎಂಬ ಮಹಿಳೆ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಕೆಲ ಕಿಡಿಗೇಡಿಗಳು ಆಕೆಗೆ ಕಾಲ್ ಮಾಡಿ, ನಿಮ್ಮ ಮಗಳ ಲೈಂಗಿಕ ಹಗರಣದ ವೀಡಿಯೋ ನಮ್ಮ ಬಳಿ ಇದೆ. ನೀವು ದುಡ್ಡು ಕೊಡದಿದ್ದಲ್ಲಿ, ನಾವು...

ಸ್ವಂತ ತಂಗಿಯ ಬಗ್ಗೆಯೇ ಅಸೂಯೆ: ಮದುವೆಗಿಟ್ಟಿದ್ದ ಆಭರಣ ಕದ್ದ ಅಕ್ಕ

Delhi News: ಸ್ವಂತ ತಂಗಿಯ ಮೇಲೆ ಹೊಟ್ಟಿಕಿಚ್ಚು ಪಡುತ್ತಿದ್ದ ಅಕ್ಕ, ತಂಗಿಯ ಮದುವೆಗೆಂದು ಅಪ್ಪ ಅಮ್ಮ ತೆಗೆದಿಟ್ಟಿದ್ದ ಒಡವೆ, ದುಡ್ಡು ಕದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಉತ್ತಮ್ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸೇವಕ್ ಪಾರ್ಕ್ ಬಳಿ ಒಂದು ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಮನೆಯವರು ಜನವರಿ 30ರಂದು ಮನೆಯಲ್ಲಿರುವ ಚಿನ್ನಾಭರಣ,...

Odisha metro: ಒಡಿಶಾ ಮೊದಲ ಹಂತದ ಮೆಟ್ರೋ ರೈಲು ಯೋಜನೆ

ದೆಹಲಿ : ಮೆಟ್ರೋ ರೈಲು ನಿಗಮ ಸಲ್ಲಿಸಿದ  ಪ್ರಕಾರ, ಒಡಿಶಾದ ಪ್ರಸ್ತಾವಿತ ಮೆಟ್ರೋ ರೈಲು ಯೋಜನೆಯ ಮೊದಲ ಹಂತವು ಸುಮಾರು 26 ಕಿಮೀ ದೂರವನ್ನು ಒಳಗೊಂಡಿರುತ್ತದೆ ಮತ್ತು 20 ನಿಲ್ದಾಣಗಳನ್ನು ಹೊಂದಿರುತ್ತದೆ. ಡಿಎಂಆರ್‌ಸಿಯು ಮುಖ್ಯ ಕಾರ್ಯದರ್ಶಿ ಪಿ ಕೆ ಜೆನಾ ಅವರಿಗೆ ಬುಧವಾರ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಏಪ್ರಿಲ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img