Wednesday, February 25, 2026

Delhi Red Fort blast aftermath

ಮತ್ತಷ್ಟು ಟೆರರ್ ಡಾಕ್ಟರ್‌ಗಳ ಬಂಧನ – ವಿವಿ ಲ್ಯಾಬ್‌ನಲ್ಲಿ ಕೆಮಿಕಲ್ ಕಳ್ಳತನ

ದೆಹಲಿಯ ಭೀಕರ ಕಾರು ಸ್ಫೋಟದಲ್ಲಿ 12 ಜನರು ಬಲಿಯಾದ ಬಳಿಕ, ತನಿಖೆ ಇದೀಗ ಹೊಸ ದಿಕ್ಕು ಪಡೆದಿದೆ. ಫರೀದಾಬಾದ್‌ನ ಅಲ್‌ ಫಲಾಹ್ ಆಸ್ಪತ್ರೆಯ ಟೆರರ್ ಡಾಕ್ಟರ್‌ಗಳ ಗುರಿ ಕೇವಲ ರಾಜಧಾನಿಯಷ್ಟೇ ಅಲ್ಲ, ಅಯೋಧ್ಯೆ, ಕಾಶಿ, ಮುಂಬೈ ಸೇರಿ ದೇಶದ ಹಲವು ನಗರಗಳಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆಸುವ ಮಹಾ ಸಂಚು ರೂಪಿಸಿದ್ದರು ಎಂಬ ಸ್ಫೋಟಕ...

ಬಾಂಬ್ ಸ್ಫೋಟಕ್ಕೆ ಬಳಸಿದ್ದ ಕಾರು ಪತ್ತೆ – ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು

ದೆಹಲಿ ಕಾರು ಬಾಂಬ್‌ ಸ್ಫೋಟ ಪ್ರಕರಣ ಈಗ ಭದ್ರತಾ ಸಂಸ್ಥೆಗಳಿಗೂ ತಲೆನೋವಾಗುತ್ತಿದೆ. ಎನ್‌ಐಎ ತನಿಖೆ ಆರಂಭಿಸಿದ ತಕ್ಷಣವೇ ಬೆಚ್ಚಿಬೀಳಿಸುವ ಸತ್ಯಗಳು ಬೆಳಕಿಗೆ ಬಂದಿವೆ. ಕೆಂಪುಕೋಟೆ ಮೆಟ್ರೋ ಬಳಿ ಕಾರು ಸ್ಫೋಟಿಸಿದ ಭಯೋತ್ಪಾದಕರು, 26/11 ಮುಂಬೈ ದಾಳಿಯ ಮಾದರಿಯಲ್ಲಿ ದೆಹಲಿಯ ವಿವಿಧ ಕಡೆಗಳಲ್ಲಿ ಸರಣಿ ಸ್ಫೋಟ ಮಾಡಲು ಯೋಜಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ತನಿಖೆಯಲ್ಲಿ ಶಂಕಿತ ಡಾ....

ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರಿಗೆ ವಿಶೇಷ ಸೂಚನೆ!

ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಿಂದ ದೇಶದಾದ್ಯಂತ ಭದ್ರತಾ ಇಲಾಖೆಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ಈ ಘಟನೆಯ ಬಳಿಕ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದರ ಭಾಗವಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಹೆಚ್ಚುವರಿ ಭದ್ರತಾ...
- Advertisement -spot_img

Latest News

ಬಿಸಿಲ ಧಗೆಯ ನಡುವೆ ಗುಡುಗು ಸಹಿತ ಭಾರೀ ಮಳೆ!

ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು,...
- Advertisement -spot_img